ಮಂಗಳೂರು: ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸ್ನೇಹಮಿಲನ-ಸಿನಿರಂಗ ಪುರಸ್ಕಾರದಲ್ಲಿ ಹಿರಿಯ ಪತ್ರಕರ್ತ, ರಂಗಚಾವಡಿ ಸಂಸ್ಥೆಯ ಸಂಚಾಲಕ ಬಾಳ ಜಗನ್ನಾಥ ಶೆಟ್ಟಿ ಅವರನ್ನು “ರಂಗಮಿತ್ರ ಪತ್ರಕರ್ತ” ಪ್ರಶಸ್ತಿ ನೀಡಿ ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.
ಬಾಳ ಅವರು ನೂರಕ್ಕೂ ಮಿಕ್ಕಿದ ತುಳು ಮತ್ತು ಕನ್ನಡ ಸಿನಿಮಾಗಳಿಗೆ PRO ಆಗಿ ಕರ್ತವ್ಯ ನಿರ್ವಹಣೆ ಮತ್ತು ತುಳುಸಿನಿಮಾರಂಗದ ಸಮಗ್ರ ಮಾಹಿತಿಯುಳ್ಳ ತುಳು ಸಿನಿಮಾವಲೋಕನ ಕೃತಿಯನ್ನು ರಚಿಸಿರುವುದನ್ನು ಸನ್ಮಾನ ಸಮಾರಂಭದಲ್ಲಿ ನೆನಪಿಸಲಾಯಿತು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…