ಜನ ಮನದ ನಾಡಿ ಮಿಡಿತ

Advertisement

ಬೆಳ್ತಂಗಡಿಯಲ್ಲಿ ಹಿಂಸಾತ್ಮಕವಾಗಿ ಅಕ್ರಮ ಜಾನುವಾರು ಸಾಗಾಟ : ನಾಲ್ವರ ಬಂಧನ

ಬೆಳ್ತಂಗಡಿ : ಇಲ್ಲಿನ ಧರ್ಮಸ್ಥಳ ಗ್ರಾಮದ ಕನ್ಯಾಡಿ ಬಳಿ ಅಕ್ರಮ ಜಾನುವಾರು ಸಾಗಾಟ ಪತ್ತೆಯಾಗಿದೆ. ಮೂರು ಪಿಕಪ್ ಗಳಲ್ಲಿ ಎಂಟು ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸಲಾಗಿದ್ದು, ಬಂಧಿತರನ್ನು ಪುಷ್ಪರಾಜ್, ಪ್ರಮೋದ್ ಸಾಲ್ಯಾನ್, ಸಂದೀಪ್, ಚೆನ್ನಕೇಶವ ಎಂದು ಗುರುತಿಸಲಾಗಿದೆ.
ಬೆಳ್ತಂಗಡಿಯ ಕನ್ಯಾಡಿ ಬಳಿ ಅಕ್ರಮ ಜಾನುವಾರು ಸಾಗಾಟ ಪತ್ತೆಯಾಗಿದೆ. ಮೂರು ಪಿಕಪ್ ವಾಹನಗಳಲ್ಲಿ 8 ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿಯ ನಾವೂರು ಒಳಗದ್ದೆಯ ಪುಷ್ಪರಾಜ್, ಮೋರ್ತಾಜೆ ಮನೆಯ ಪ್ರಮೋದ್ ಸಾಲ್ಯಾನ್, ಹೊಳೆನರಸೀಪುರದ ಸಂದೀಪ್, ಹಾಸನದ ಚೆನ್ನಕೇಶವ ಎಂಬವರನ್ನು ಬಂಧಿಸಲಾಗಿದೆ. ಧರ್ಮಸ್ಥಳ ಎಸ್ಐ ಅನಿಲ್ ಕುಮಾರ್ ತಂಡ ಖಚಿತ ಮಾಹಿತಿಯ ಮೇರೆಗೆ ಈ ಕಾರ್ಯಾಚರಣೆ ನಡೆಸಿತ್ತು. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

error: Content is protected !!