ಜನ ಮನದ ನಾಡಿ ಮಿಡಿತ

Advertisement

ಉದ್ಯಮಿ ಅಭಿಮತ ಟಿವಿಯ ಮುಖ್ಯ ಪ್ರವರ್ತಕರಾದ ಕನ್ಯಾನ ಸದಾಶಿವ ಶೆಟ್ಟಿಯವರಿಗೆ “ಸುವರ್ಣ ಮಹೋತ್ಸವ ಪ್ರಶಸ್ತಿ”

 

ಕರ್ನಾಟಕ ಸಂಭ್ರಮ 50ರ ಅಭಿಯಾನದ ಸುವರ್ಣ ಮಹೋತ್ಸವದ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿರುವ ಸಾಧಕರನ್ನು ಗುರುತಿಸಿ ನೀಡುವ “ಸುವರ್ಣ ಮಹೋತ್ಸವ ಪ್ರಶಸ್ತಿ”ಯನ್ನು ಮರಳುಗಾಡಿನಲ್ಲಿ ನೀರಿನಾಶ್ರಯದಂತೆ ಅನೇಕರ ಬದುಕುಗಳಲ್ಲಿ ಭರವಸೆ ಮತ್ತು ಜೀವಂತಿಕೆ ತುಂಬಿದ ಮಹಾದಾನಿ, ಉದ್ಯಮಿ, ದೈವ ದೇವಸ್ಥಾನಗಳ ಅಭಿವೃದ್ಧಿಯ ಹರಿಕಾರ, ಉದ್ಯಮಿ ಅಭಿಮತ ಟಿವಿಯ ಮುಖ್ಯ ಪ್ರವರ್ತಕರಾದ ಕನ್ಯಾನ ಸದಾಶಿವ ಶೆಟ್ಟಿಯವರು ಮುಡಿಗೇರಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!