ಜನ ಮನದ ನಾಡಿ ಮಿಡಿತ

Advertisement

ಕೇರಳ ಪ್ರೊಫೆಸರ್ ಕೈಕತ್ತರಿಸಿದ ಪ್ರಕರಣ : ಆರು ಮಂದಿ ದೋಷಿ; ಎನ್ ಐಎ ಕೋರ್ಟ್ ತೀರ್ಪು

ತಿರುವನಂತಪುರಂ : ಕೇರಳದ ಪ್ರೊಫೆಸರ್ ಒಬ್ಬರ ಕೈ ಕತ್ತರಿಸಿದ್ದ 2010ರ ಪ್ರಕರಣಕ್ಕೆ ಸಂಬಂಧಿಸಿ ಕೊಚ್ಚಿ ಎನ್ ಐಎ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಪ್ರಕರಣದಲ್ಲಿ ಆರು ಮಂದಿಯನ್ನು ದೋಷಿಗಳೆಂದು ತೀರ್ಮಾನಿಸಲಾಗಿದೆ. ಪ್ರವಾದಿ ಮುಹಮ್ಮದರನ್ನು ಅವಮಾನಿಸಿದ್ದರೆಂದು ಪ್ರೊಫೆಸರ್ ಟಿ.ಜೆ. ಜೋಸೆಫ್ ರ ಕೈಕತ್ತರಿಸಿದ್ದ ಪ್ರಕರಣ ದ ತೀರ್ಪು ಇದೀಗ ಹೊರಬಿದ್ದಿದೆ.
ಕೇರಳದ ಪ್ರೊಫೆಸರ್ ಟಿ.ಜೆ. ಜೋಸೆಫ್ ಎಂಬವರ ಕೈಕತ್ತರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಎರಡನೇ ಹಂತದ ವಿಚಾರಣೆಯ ಬಳಿಕ ಎನ್ ಐಎ ನ್ಯಾಯಾಧೀಶ ಅನಿಲ್ ಭಾಸ್ಕರ್ ಈ ತೀರ್ಪು ನೀಡಿದ್ದಾರೆ. ಪ್ರಶ್ನೆ ಪತ್ರಿಕೆಯೊಂದರಲ್ಲಿ ಪ್ರವಾದಿ ಮುಹಮ್ಮದರ ಬಗ್ಗೆ ಅವಹೇಳನ ಮಾಡಿದ್ದಾರೆಂದು ಈ ದಾಳಿ ನಡೆಸಲಾಗಿತ್ತು. ಮೊದಲ ಹಂತದ ವಿಚಾರಣೆಯ 2015ರ ತೀರ್ಪಿನಲ್ಲಿ 13 ಮಂದಿಯನ್ನು ದೋಷಿಗಳನ್ನಾಗಿ ಗುರುತಿಸಲಾಗಿತ್ತು. ಇದೀಗ ಎರಡನೇ ಹಂತದ ವಿಚಾರಣೆಯ ತೀರ್ಪಿನಲ್ಲಿ ಆರು ಮಂದಿಯನ್ನು ದೋಷಿಗಳೆಂದು ಗುರುತಿಸಲಾಗಿದೆ. ಪ್ರೊಫೆಸರ್ ಕೈ ಕತ್ತರಿಸಿದ್ದ ಪ್ರಕರಣದ ಪ್ರಥಮ ಆರೋಪಿ ಸವಾದ್ ಇನ್ನೂ ತಲೆ ಮರೆಸಿಕೊಂಡಿದ್ದಾನೆ. ಆರೋಪಿಗಳು ನಿಷೇಧಿತ ಪಿಎಫ್ ಐ ಸಂಘಟನೆಯ ಸದಸ್ಯರೆಂದು ಗುರುತಿಸಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

ಹಾಸನ: ಸಿಡಿಲು ಬಡಿದು ಆಂಜನೇಯ ಸ್ವಾಮಿ ದೇವಾಲಯದ ಅರ್ಚಕ ಮೃತ್ಯು..!

ಮಂಗಳೂರು : ಶ್ರೀ ಭದ್ರಕಾಳಿ ಚೆಂಡೆ ತಂಡದ ಮಾಲೀಕ ಹೃ*ದಯಾಘಾ*ತದಿಂದ ಮೃ*ತ್ಯು..!

error: Content is protected !!