ಜನ ಮನದ ನಾಡಿ ಮಿಡಿತ

Advertisement

ನ.5ರಂದು ಕುಡುಬಿ ಸಮಾಜ ಬಾಂಧವರಿ0ದ ಹಕ್ಕೊತ್ತಾಯ ಜಾಥಾ..!1

ಸ0ವಿಧಾನದ ಅನುಚ್ಚೇದ 341(1)ರಂತೆ ಇದ್ದ ಸಾಂವಿಧಾನಿಕ ಹಕ್ಕನ್ನು ಮರಳಿ ನೀಡಲು ಒತ್ತಾಯಿಸಿ, ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕುಡುಬಿ ಸಮಾಜ ಸೇವಾ ಸಂಘ (ರಿ.) ಕೊಂಪದವು ಹಕ್ಕೊತ್ತಾಯ ಜಾಥಾ ನಡೆಸಲು ನಿರ್ಧರಿಸಿದೆ.

ನ.5ರಂದು ಬೆಳಗ್ಗೆ 10;30ಕ್ಕೆ ಜ್ಯೋತಿ ವೃತ್ತದಿಂದ ಮಿನಿ ವಿಧಾನ ಸೌಧದವರೆಗೆ ಜಾಥಾ ನಡೆಯಲಿದೆ. ಕಳೆದ 70 ವರ್ಷಗಳಿಂದ ಕಳೆದುಕೊಂಡಿರುವ ಸಾಂವಿಧಾನಿಕ ಹಕ್ಕನ್ನು ಮರಳಿ ಪಡೆಯಲು ಕೇಂದ್ರ ಸರಕಾರವನ್ನು ಒತ್ತಾಯಿಸಿ, ಮಾನ್ಯ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲು ಹಮ್ಮಿಕೊಂಡಿರುವ ಈ ಜಾಥಾದಲ್ಲಿ ಸಮಾಜ ಬಾಂಧವರು ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಸಂಘದವರು ವಿನಂತಿಸಿಕೊAಡಿದ್ದಾರೆ.

 

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!