ಜನ ಮನದ ನಾಡಿ ಮಿಡಿತ

Advertisement

ಕುಡಿಯುವ ನೀರಿನ ಸಂಪರ್ಕವಾಗಿಲ್ಲ: ನೊಂದ ಮಹಿಳೆಯಿಂದ ಶಾಸಕ ಅಶೋಕ್ ರೈ ಗೆ ದೂರು

ಪುತ್ತೂರು: ನಾನು ಕಳೆದ 40 ವರ್ಷಗಳಿಂದ ಕುಡಿಯುವ ನೀರಿನ‌ಸಂಪರ್ಕಕ್ಕೆ ಆರ್ಯಾಪು ಗ್ರಾಪಂಗೆ ಮನವಿ‌ ಮಾಡುತ್ತಿದ್ದರೂ ಕುಡಿಯುವ ನೀರಿನ‌ ಸಂಪರ್ಕ ಕೊಟ್ಟಿಲ್ಲ ಎಂದು ಗ್ರಾಮದ ಪುಂಡಿಕಾಯಿ ನಿವಾಸಿ ಅಪ್ಪಿ ಎಂಬವರು ಶಾಸಕರಿಗೆ ದೂರು ನೀಡಿದ್ದಾರೆ.

ನಾವು ಪುಂಡಿಕಾಯಿಯಲ್ಲಿ‌ಮನೆ ಯಲ್ಲಿ‌ಕಳೆದ‌ 40 ,ವರ್ಷಗಳಿಂದ ವಾಸ ಮಾಡುತ್ತಿದ್ದೇವೆ, ನಮಗೆ ಕುಡಿಯುವ ನೀರಿಗೆ ಯಾವುದೇ ಆಧಾರವಿಲ್ಲ. ಬಾವಿಯೂ ಇಲ್ಲ. ಪಕ್ಕದ‌ಮನೆಯಿಂದ ಕುಡಿಯಲು‌ನೀರು ತರುತ್ತಿದ್ದೇನೆ,‌ಮಳೆಗಾಲದಲ್ಲಿ‌ಮಳೆಯ‌ನೀರನ್ನೇ ಕುಡಿಯುತ್ತಿದ್ದೇನೆ. ನಾನು ಮನೆಯಲ್ಲಿ ಏಕಾಂಗಿಯಾಗಿದ್ದು‌ಮನೆಗೆ ವಿದ್ಯುತ್ ಸಂಪರ್ಕವೂ ಇಲ್ಲ‌ಎಂದು ಶಾಸಕರಲ್ಲಿ‌ದೂರು‌ನೀಡಿದ್ದಾರೆ.

ನೀರಿನ‌ವ್ಯವಸ್ಥೆಗೆ ಶಾಸಕರ ಸೂಚನೆ
ಅಪ್ಪಿ ಅವರ‌ಮನೆಗೆ‌ ನೀರು‌ಮತ್ತು ವಿದ್ಯುತ್ ಸಂಪರ್ಕವನ್ನು ಕಲ್ಪಿಸುವಂತೆ ಗ್ರಾಪಂ ಗೆ ಸೂಚನೆ‌ನೀಡಿದ್ದಾರೆ.‌ ಪುಂಡಿಕಾಯಿ ಆರ್ಯಾಪು ಮತ್ತು ಒಳಮೊಗ್ರು ಗ್ರಾಮದ ಗಡಿಯಲ್ಲಿದ್ದು ಎರಡೂ ಗ್ರಾಪಂ ಪಿಡಿಒಗಳು ಈ ವಿಚಾರದಲ್ಲಿ‌ಮುತುವರ್ಜಿ‌ವಹಿಸಿ ನೀರಿನ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದ್ದು,‌ವಿದ್ಯುತ್ ಸಂಪರ್ಕ ನೀಡುವಂತೆ ಮೆಸ್ಕಾಂಗೂ ಶಾಸಕರು‌ಸೂಚನೆ ನೀಡಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!