ಪುತ್ತೂರು: ನಾನು ಕಳೆದ 40 ವರ್ಷಗಳಿಂದ ಕುಡಿಯುವ ನೀರಿನಸಂಪರ್ಕಕ್ಕೆ ಆರ್ಯಾಪು ಗ್ರಾಪಂಗೆ ಮನವಿ ಮಾಡುತ್ತಿದ್ದರೂ ಕುಡಿಯುವ ನೀರಿನ ಸಂಪರ್ಕ ಕೊಟ್ಟಿಲ್ಲ ಎಂದು ಗ್ರಾಮದ ಪುಂಡಿಕಾಯಿ ನಿವಾಸಿ ಅಪ್ಪಿ ಎಂಬವರು ಶಾಸಕರಿಗೆ ದೂರು ನೀಡಿದ್ದಾರೆ.
ನಾವು ಪುಂಡಿಕಾಯಿಯಲ್ಲಿಮನೆ ಯಲ್ಲಿಕಳೆದ 40 ,ವರ್ಷಗಳಿಂದ ವಾಸ ಮಾಡುತ್ತಿದ್ದೇವೆ, ನಮಗೆ ಕುಡಿಯುವ ನೀರಿಗೆ ಯಾವುದೇ ಆಧಾರವಿಲ್ಲ. ಬಾವಿಯೂ ಇಲ್ಲ. ಪಕ್ಕದಮನೆಯಿಂದ ಕುಡಿಯಲುನೀರು ತರುತ್ತಿದ್ದೇನೆ,ಮಳೆಗಾಲದಲ್ಲಿಮಳೆಯನೀರನ್ನೇ ಕುಡಿಯುತ್ತಿದ್ದೇನೆ. ನಾನು ಮನೆಯಲ್ಲಿ ಏಕಾಂಗಿಯಾಗಿದ್ದುಮನೆಗೆ ವಿದ್ಯುತ್ ಸಂಪರ್ಕವೂ ಇಲ್ಲಎಂದು ಶಾಸಕರಲ್ಲಿದೂರುನೀಡಿದ್ದಾರೆ.
ನೀರಿನವ್ಯವಸ್ಥೆಗೆ ಶಾಸಕರ ಸೂಚನೆ
ಅಪ್ಪಿ ಅವರಮನೆಗೆ ನೀರುಮತ್ತು ವಿದ್ಯುತ್ ಸಂಪರ್ಕವನ್ನು ಕಲ್ಪಿಸುವಂತೆ ಗ್ರಾಪಂ ಗೆ ಸೂಚನೆನೀಡಿದ್ದಾರೆ. ಪುಂಡಿಕಾಯಿ ಆರ್ಯಾಪು ಮತ್ತು ಒಳಮೊಗ್ರು ಗ್ರಾಮದ ಗಡಿಯಲ್ಲಿದ್ದು ಎರಡೂ ಗ್ರಾಪಂ ಪಿಡಿಒಗಳು ಈ ವಿಚಾರದಲ್ಲಿಮುತುವರ್ಜಿವಹಿಸಿ ನೀರಿನ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದ್ದು,ವಿದ್ಯುತ್ ಸಂಪರ್ಕ ನೀಡುವಂತೆ ಮೆಸ್ಕಾಂಗೂ ಶಾಸಕರುಸೂಚನೆ ನೀಡಿದ್ದಾರೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…