ಜನ ಮನದ ನಾಡಿ ಮಿಡಿತ

Advertisement

ಎಡನೀರು ಮಠದ ಸ್ವಾಮೀಜಿಗಳಿಗೆ ರಕ್ಷಣೆ ಕೊಡುವಲ್ಲಿ ಕೇರಳ ಸರ್ಕಾರ ಸಂಪೂರ್ಣ ವಿಫಲ: ಕೆಮ್ಮಾಯಿ ಭಕ್ತ ವೃಂದ

ಎಡನೀರು ಮಠದ ಸ್ವಾಮೀಜಿಗಳು ನಮಗೆಲ್ಲ ಮಾರ್ಗದರ್ಶಕರು ನಮ್ಮ ಕೆಮ್ಮಾಯಿ ಮಹಾವಿಷ್ಣುಮೂರ್ತಿ ದೇವಸ್ಥಾನದ ಎಲ್ಲಾ ಕಾರ್ಯಕ್ರಮಗಳಿಗೆ ಅವರ ಮಾರ್ಗದರ್ಶನದ ಮೂಲಕವೇ ನಾವು ಮುನ್ನಡೆಯುತ್ತಿದ್ದೇವೆ.

ಕೆಮ್ಮಾಯಿ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರದ ಸ್ವಾಮೀಜಿಯವರು ಚಾತುರ್ಮಾಸ ವೃತವನ್ನು ಕೂಡ ನಡೆಸಿದ್ದಾರೆ. ಮಹಾ ವಿಷ್ಣು ದೇವಸ್ಥಾನದ ಭಕ್ತರಾಗಿರುವ ನಮಗೆಲ್ಲ ಮಾರ್ಗದರ್ಶರಾಗಿರುವಂತ ಶ್ರೀಗಳ ಈ ಒಂದು ಹಿಂದೂ ಧರ್ಮದ ಕಾರ್ಯಗಳಿಗೆ ಕಿಡಿಗೇಡಿಗಳು ಅಡ್ಡಿಯನ್ನು ಉಂಟುಮಾಡುವಂತದ್ದು ಅತ್ಯಂತ ಖಂಡನೀಯವಾಗಿದೆ ಕೇರಳದ ಗಡಿ ಭಾಗದಲ್ಲಿರುವಂತ ಎಡನೀರು ಮಠ ಅತ್ಯಂತ ಪವಿತ್ರವಾದ ಮತ್ತು ಪ್ರಾಚೀನ ಪರಂಪರೆ ಹೊಂದಿರುವ ಮಠ, ಈ ಮಠದ ಸ್ವಾಮೀಜಿಗಳಿಗೆ ರಕ್ಷಣೆ ಕೊಡುವಲ್ಲಿ ಕೇರಳ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಕೆಮ್ಮಾಯಿ ಮಹಾವಿಷ್ಣುಮೂರ್ತಿ ದೇವರ ಭಕ್ತರು ಇಲ್ಲಿಯ ಸ್ಥಳೀಯ ಎಲ್ಲಾ ಸಂಘ ಸಂಸ್ಥೆಗಳನ್ನು ಸೇರಿಸಿಕೊಂಡು ಉಗ್ರವಾಗಿ ಹೋರಾಟ ಮಾಡುತ್ತೇವೆ. ಈ ಘಟನೆ ಹಿಂದುಗಳ ಧಾರ್ಮಿಕ ಭಾವನೆಗೆ ನಂಬಿಕೆಗೆ ಧಕ್ಕೆಯನ್ನುಂಟು ಮಾಡಿದೆ ನಮಗೆಲ್ಲ ಅಪಾರ ನೋವಾಗಿದೆ ನಾವೆಲ್ಲ ಶ್ರೀಗಳ ಪರವಾಗಿ ಶ್ರೀಮಠದ ಪರವಾಗಿ ಈ ಕೃತ್ಯವನ್ನು ಗಟ್ಟಿ ಧ್ವನಿಯಲ್ಲಿ ಖಂಡಿಸುತ್ತಿದ್ದೇವೆ ಎಚ್ಚರಿಕೆಯನ್ನು ಕೂಡ ನೀಡುತ್ತಿದ್ದೇವೆ. ನಾಗೇಶ್ ಟಿ ಎಸ್ ಕೆಮ್ಮಾಯಿ ಭಕ್ತ ವೃಂದ ಮಹಾವಿಷ್ಣುಮೂರ್ತಿ ದೇವಸ್ಥಾನ ಕೆಮ್ಮಾಯಿ

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!