ಜನ ಮನದ ನಾಡಿ ಮಿಡಿತ

Advertisement

ಎಡನೀರು ಮಠದ ಸ್ವಾಮೀಜಿಗಳಿಗೆ ರಕ್ಷಣೆ ಕೊಡುವಲ್ಲಿ ಕೇರಳ ಸರ್ಕಾರ ಸಂಪೂರ್ಣ ವಿಫಲ: ಕೆಮ್ಮಾಯಿ ಭಕ್ತ ವೃಂದ

ಎಡನೀರು ಮಠದ ಸ್ವಾಮೀಜಿಗಳು ನಮಗೆಲ್ಲ ಮಾರ್ಗದರ್ಶಕರು ನಮ್ಮ ಕೆಮ್ಮಾಯಿ ಮಹಾವಿಷ್ಣುಮೂರ್ತಿ ದೇವಸ್ಥಾನದ ಎಲ್ಲಾ ಕಾರ್ಯಕ್ರಮಗಳಿಗೆ ಅವರ ಮಾರ್ಗದರ್ಶನದ ಮೂಲಕವೇ ನಾವು ಮುನ್ನಡೆಯುತ್ತಿದ್ದೇವೆ.

ಕೆಮ್ಮಾಯಿ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರದ ಸ್ವಾಮೀಜಿಯವರು ಚಾತುರ್ಮಾಸ ವೃತವನ್ನು ಕೂಡ ನಡೆಸಿದ್ದಾರೆ. ಮಹಾ ವಿಷ್ಣು ದೇವಸ್ಥಾನದ ಭಕ್ತರಾಗಿರುವ ನಮಗೆಲ್ಲ ಮಾರ್ಗದರ್ಶರಾಗಿರುವಂತ ಶ್ರೀಗಳ ಈ ಒಂದು ಹಿಂದೂ ಧರ್ಮದ ಕಾರ್ಯಗಳಿಗೆ ಕಿಡಿಗೇಡಿಗಳು ಅಡ್ಡಿಯನ್ನು ಉಂಟುಮಾಡುವಂತದ್ದು ಅತ್ಯಂತ ಖಂಡನೀಯವಾಗಿದೆ ಕೇರಳದ ಗಡಿ ಭಾಗದಲ್ಲಿರುವಂತ ಎಡನೀರು ಮಠ ಅತ್ಯಂತ ಪವಿತ್ರವಾದ ಮತ್ತು ಪ್ರಾಚೀನ ಪರಂಪರೆ ಹೊಂದಿರುವ ಮಠ, ಈ ಮಠದ ಸ್ವಾಮೀಜಿಗಳಿಗೆ ರಕ್ಷಣೆ ಕೊಡುವಲ್ಲಿ ಕೇರಳ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಕೆಮ್ಮಾಯಿ ಮಹಾವಿಷ್ಣುಮೂರ್ತಿ ದೇವರ ಭಕ್ತರು ಇಲ್ಲಿಯ ಸ್ಥಳೀಯ ಎಲ್ಲಾ ಸಂಘ ಸಂಸ್ಥೆಗಳನ್ನು ಸೇರಿಸಿಕೊಂಡು ಉಗ್ರವಾಗಿ ಹೋರಾಟ ಮಾಡುತ್ತೇವೆ. ಈ ಘಟನೆ ಹಿಂದುಗಳ ಧಾರ್ಮಿಕ ಭಾವನೆಗೆ ನಂಬಿಕೆಗೆ ಧಕ್ಕೆಯನ್ನುಂಟು ಮಾಡಿದೆ ನಮಗೆಲ್ಲ ಅಪಾರ ನೋವಾಗಿದೆ ನಾವೆಲ್ಲ ಶ್ರೀಗಳ ಪರವಾಗಿ ಶ್ರೀಮಠದ ಪರವಾಗಿ ಈ ಕೃತ್ಯವನ್ನು ಗಟ್ಟಿ ಧ್ವನಿಯಲ್ಲಿ ಖಂಡಿಸುತ್ತಿದ್ದೇವೆ ಎಚ್ಚರಿಕೆಯನ್ನು ಕೂಡ ನೀಡುತ್ತಿದ್ದೇವೆ. ನಾಗೇಶ್ ಟಿ ಎಸ್ ಕೆಮ್ಮಾಯಿ ಭಕ್ತ ವೃಂದ ಮಹಾವಿಷ್ಣುಮೂರ್ತಿ ದೇವಸ್ಥಾನ ಕೆಮ್ಮಾಯಿ

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!