ಪುತ್ತೂರಿನ ಮುಕ್ವೆ ಗೇರುಬೀಜ ಕಾರ್ಖಾನೆಯಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರ ನೇತೃತ್ವದಲ್ಲಿ ಸದಸ್ಯತ್ವ ಮಹಾ ಅಭಿಯಾನ ನಡೆಯಿತು.
ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರ ಆಶಯದಂತೆ 2047ರ ವೇಳೆಗೆ ಅಭಿವೃದ್ಧಿ ಹೊಂದಿದ ದೇಶವಾಗಿ ಭಾರತ ಹೊರಹೊಮ್ಮಲಿದೆ. ಅದಕ್ಕೆ ಪೂರಕವಾಗಿ ಯುವ ಜನತೆಯನ್ನು ಸಂಪರ್ಕಿಸಲು ಸದಸ್ಯತ್ವ ಅಭಿಯಾನವು ಪೂರಕವಾಗಿರಲಿದೆ. ವಿಶ್ವ ಗುರು ಭಾರತದ ಪರಿಕಲ್ಪನೆಗೆ ದೇಶದ ಪ್ರತಿಯೊಬ್ಬ ನಾಗರಿಕನ ಪಾಲುದಾರಿಕೆ ಅಗತ್ಯವಾಗಿದೆ ಎಂದರು.
ಜನಸಂಘದಿಂದ ಇಂದಿನ ವರೆಗೂ ನಮ್ಮ ಪಕ್ಷ ರಾಷ್ಟ್ರದ ಅಭ್ಯುದಯದ ಚಿಂತನೆಯೊಂದಿಗೆ ಸಾಗುತ್ತಾ ಬಂದಿದ್ದೇವೆ. ದೇಶ ಮೊದಲು ಎಂಬ ಪರಿಕಲ್ಪನೆಯನ್ನು ಗ್ರಾಮ ಗ್ರಾಮಕ್ಕೆ ಕೊಂಡೊಯ್ಯುವ ಹೊಣೆಗಾರಿಕೆಯೊಂದಿಗೆ ಬಿಜೆಪಿ ಕಾರ್ಯಕರ್ತರು ಕಾರ್ಯನಿರತರಾಗಿದ್ದಾರೆ ಎಂದು ಕಿಶೋರ್ ಕುಮಾರ್ ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಪುತ್ತೂರು ಮಂಡಲದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಜೊತೆಗಿದ್ಜರು.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…