ಜನ ಮನದ ನಾಡಿ ಮಿಡಿತ

Advertisement

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಅಕ್ರಮ ಮರಳು ಅಡ್ಡೆಗೆ ದಾಳಿ..!!

ಬಂಟ್ವಾಳ: ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಅಕ್ರಮ ಮರಳು ಅಡ್ಡೆಗೆ ದಾಳಿ ನಡೆಸಿ ೧೪.೫೦ ಲಕ್ಷ ರೂ. ಮೌಲ್ಯದ ಒಟ್ಟು ೯ ಬೋಟ್ ಗಳನ್ನು ವಶಪಡಿಸಿಕೊಂಡ ಘಟನೆ ಅಡ್ಡೂರಿನಲ್ಲಿ ನಡೆದಿದೆ.


ಮಂಗಳೂರು ಸಹಾಯಕ ಕಮೀಷನರ್ ಹರ್ಷವರ್ಧನ ಪಿ.ಜೆ. ಅವರ ನಿರ್ದೇಶನದಂತೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್, ಮಂಗಳೂರು ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಹಿರಿಯ ಭೂ ವಿಜ್ಞಾನಿಗಳಾದ ಗಿರೀಶ್ ಮೋಹನ್, ಕೃಷ್ಣವೇಣಿ, ಮಾದೇಶ್ವರ, ಸತ್ಯಭಾಮ, ಕಂದಾಯ ನಿರೀಕ್ಷಕರಾದ ಪ್ರಸಾದ್, ಪೂರ್ಣಚಂದ್ರ, ಎರಡೂ ಇಲಾಖೆಗಳ ಸಿಬಂದಿ, ಬಜ್ಪೆ ಪೊಲೀಸ್ ಠಾಣಾ ಸಿಬಂದಿ ಕಾರ್ಯಾಚರಣೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!