ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ:: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಳೆ ಆರೋಪಿ ಬಂಧನ

ಮುಲ್ಕಿ:ಮುಲ್ಕಿ ಪೊಲೀಸ್ ಠಾಣಾ ಕಳ್ಳತನ ಪ್ರಕರಣವೊಂದರಲ್ಲಿ ಸುಮಾರು 3 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿರುವ ಆರೋಪಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಅತ್ತೂರು ನಿವಾಸಿ ಸುರೇಶ ಪೂಜಾರಿ(52 ) ಎಂಬಾತನನ್ನು ದಾವಣಗೆರೆ ಜಿಲ್ಲೆಯ ಸವಲಂಗ ಎಂಬಲ್ಲಿ ಮುಲ್ಕಿ ಪೊಲೀಸರು ದಸ್ತಗಿರಿ ಮಾಡಿ ಮೂಡಬಿದ್ರೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂದನ ವಿಧಿಸಿದೆ

ಆರೋಪಿ ಸುರೇಶ್ ಪೂಜಾರಿ ವಿವಿಧ ಕಳ್ಳತನ ಪ್ರಕರಣದಲ್ಲಿ ಶಾಮಿಲಾಗಿದ್ದು ಈತನ ಮೇಲೆ ಧರ್ಮಸ್ಥಳ ಠಾಣೆ, ಬೆಳ್ತಂಗಡಿ ಠಾಣೆ,ಉಡುಪಿ ನಗರ ಠಾಣೆ, ಹೆಬ್ರಿ ಠಾಣೆ,, ಶಿರ್ವ ಠಾಣೆ, ಹಿರಿಯಡ್ಕ ಠಾಣೆ, ಪಡುಬಿದ್ರೆ ಠಾಣೆ, ಕಾರ್ಕಳ ನಗರ ಠಾಣೆ, ದಾವಣಗೆರೆ ಗ್ರಾಮಾಂತರ ಠಾಣೆ ಹಾಗೂ ಮಹಾರಾಷ್ಟ್ರ ವಿವಿಧ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಶ್ರೀ ವಿದ್ಯಾಧರ್ ಡಿ ಬೈಕೇರಿಕರ್ ಹಾಗೂ ಪೊಲೀಸ್ ಉಪ ನಿರೀಕ್ಷರಾದ ಅನಿತಾ ರವರ ಮಾರ್ಗದರ್ಶನದಲ್ಲಿ, ಠಾಣಾ ಪೊಲೀಸ್ ಹೆಡ್ ಕಾನ್ಸ್ಟೇಬಲ್ ರವರಾದ ಉದಯ, ಜಯರಾಮ್ ಜೆ ರವರು ಕಾರ್ಯಾಚರಣೆಯಲ್ಲಿ ಸಹಕರಿಸಿದ್ದರು

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!