ಮುಲ್ಕಿ:ಪೊಲೀಸ್ ಠಾಣಾ ವ್ಯಾಪ್ತಿಯ ಪಡುಪಣಂಬೂರು ಬೆಳ್ಳಾಯರು ಟಿಎ ಬೋರ್ಡ್ ಬಳಿ ಕೂಲಿ ಕಾರ್ಮಿಕನೊಬ್ಬ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತ ವ್ಯಕ್ತಿಯನ್ನು ಸುಧಾಕರ (39 ಎಂದು ಗುರುತಿಸಲಾಗಿದೆ. ಮೃತ ಸುಧಾಕರನ ತಾಯಿ ಕಳೆದ ತಿಂಗಳ ಹಿಂದೆ ಮೃತಪಟ್ಟಿದ್ದು, ಮಾನಸಿಕ ಖಿನ್ನತೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ ಮೃತನ ತಮ್ಮ ಪ್ರಕಾಶ ನೀಡಿದ ದೂರಿನಂತೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಮಂಗಳೂರು: ಮಹಿಳಾ ಮೀಸಲಾತಿ ಮಸೂದೆಗೆ ಸಂಬಂಧಿಸಿದಂತೆ ರಾಜಕೀಯ ವಲಯದಲ್ಲಿ ಉಂಟಾಗಿರುವ ಬೆಳವಣಿಗೆಗಳ ವಿರುದ್ಧ ಮಂಗಳೂರಿನ ಮಿನಿ ವಿಧಾನಸೌಧ ಎದುರು ಜಾತ್ಯತೀತ…
ನಿಟ್ಟೆ ವಿಶ್ವವಿದ್ಯಾನಿಲಯದ ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಷನ್ ವತಿಯಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ಅಂತರರಾಷ್ಟ್ರೀಯ ಸಮಾವೇಶ 2026 ಬುಧವಾರ ಸಮಾಪನಗೊಂಡಿತು.…
ಕಾಲೇಜು ಪ್ರವಾಸ ಹೊರಟಿದ್ದ ಬಸ್ಸೊಂದು ರಸ್ತೆ ಬದಿ ನಿಂತಿದ್ದ ಟ್ಯಾಂಕರ್ ಮತ್ತು ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಇಬ್ಬರು…
2022ರಲ್ಲಿ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ತಾಯಿ-ಮಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ಉಡುಪಿ…
ಸುಳ್ಯ ತಾಲೂಕಿನ ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆ.ಎಸ್.ಆರ್.ಟಿ.ಸಿ ಸುಳ್ಯ ಕೊಯನಾಡು ಸರ್ವಿಸ್ ಬಸ್ಸು…
ನದಿಯಲ್ಲಿ ಸ್ನಾನ ಮಾಡುಲು ತೆರಳಿದ್ದ ವ್ಯಕ್ತಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಹಾವೇರಿಯ ಕಿರಗೆರೆ ಗ್ರಾಮದ ಬಳಿ ಇರುವ…