ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಮುಲ್ಕಿ ಬಂಟರ ಸಂಘದ ಕಟ್ಟಡ ಕಾಮಗಾರಿಯ ನವೀಕರಣಕ್ಕೆ ಚಾಲನೆ

ಮುಲ್ಕಿ ಬಂಟರ ಸಂಘದ ಕಟ್ಟಡ ಕಾಮಗಾರಿಯ ನವೀಕರಣದ ಕಾರ್ಯಕ್ರಮವು ಬೆಳಿಗ್ಗೆ 10:00ಗೆ ಸುಮುಹೂರ್ತದಲ್ಲಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಳದ ಧರ್ಮದರ್ಶಿಗಳಾದ ಹಿರಿಯರಾದ ಮನೋಹರ ಶೆಟ್ಟಿ ಮತ್ತು ಬಂಟ ಸಮಾಜದ ಯುವನೇತಾರ ಬಂಟಕುಲಭವ್ಯಾ0ಶು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರು ಹಾಗೂ ಮುಲ್ಕಿ ಬಂಟರ ಸಂಘದ ಗೌರವಾಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಇವರ ಘನ ಉಪಸ್ಥಿತಿಯಲ್ಲಿ ಅವರ ಅಮೃತ ಹಸ್ತದೊಂದಿಗೆ ಕಟ್ಟಡಕ್ಕೆ ಚಾಲನೆ ನೀಡಲಾಯಿತು.

ಮುಂಬರುವ ವರ್ಷ ಬಂಟರ ಸಂಘಕ್ಕೆ ಶತಮಾನದ ವರ್ಷ. ನಮ್ಮ ಹಿರಿಯರು ಹಾಕಿಕೊಟ್ಟ ಈ ಸಂಘಟನೆಯನ್ನು ಕಿರಿಯ ರಾದ ನಾವು ಉತ್ತಮವಾದ ರೀತಿಯಲ್ಲಿ ಮುಂದುವರೆಸಿಕೊAಡು ಹೋಗಬೇಕು. ಹಿರಿಯರ ಮಾರ್ಗದರ್ಶನಕ್ಕೆ ಅನುಸಾರವಾಗಿ ಮುಂದುವರಿಯಬೇಕು. ಇದಕ್ಕೆ ದೇವರ ಅನುಗ್ರಹವು ಇರುತ್ತದೆ. ನಾವೆಲ್ಲ ಒಂದಾಗಿ ನಮ್ಮ ಸಂಘಟನೆಯನ್ನು ಬಲಪಡಿಸೋಣ. ಕಟ್ಟಡದ ಕಾಮಗಾರಿ ಶೀಘ್ರವಾಗಿ ಪ್ರಗತಿಪತ್ರದಲ್ಲಿ ಸಾಗಿ ಲೋಕಾರ್ಪಣೆಯಾಗಲಿ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟ ಶುಭವನ್ನು ಹಾರೈಸಿದ್ರು. ಮುಂದಿನ ದಿನಗಳಲ್ಲಿ ಬಪ್ಪನಾಡಿನ ದುರ್ಗಾಪರಮೇಶ್ವರಿಯ ಅನುಗ್ರಹದಿಂದ ಶೀಘ್ರವೇ ನಮ್ಮ ಕಟ್ಟಡ ಲೋಕಾರ್ಪಣೆಯಾಗಿ ಸಮಾಜಕ್ಕೆ ಸ್ಪಂದಿಸಲಿ ಎಂದು ಮನೋಹರ ಶೆಟ್ಟಿ ಎಂದ್ರು. ಇನ್ನು ಈ ಸಂದರ್ಭದಲ್ಲಿ ಬಂಟರ ಸಂಘ ಮುಲ್ಕಿ ಇದರ ಅಧ್ಯಕ್ಷರಾದ ಅಶೋಕ್ ಕುಮಾರ್ ಶೆಟ್ಟಿ, ಕಟ್ಟಡ ಸಮಿತಿಯ ಅಧ್ಯಕ್ಷರಾದ ಸಂತೋಷ್ ಕುಮಾರ್ ಹೆಗ್ಡೆ, ಮಾಜಿ ಅಧ್ಯಕ್ಷರಾದ ಮುರಳಿಧರ ಭಂಡಾರಿ ಹಾಗೂ ಪುರುಷೋತ್ತಮ ಶೆಟ್ಟಿ,
ಕಾರ್ಯದರ್ಶಿ ಸಾಯಿನಾಥ ಶೆಟ್ಟಿ, ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!