ಮುಲ್ಕಿ ಬಂಟರ ಸಂಘದ ಕಟ್ಟಡ ಕಾಮಗಾರಿಯ ನವೀಕರಣದ ಕಾರ್ಯಕ್ರಮವು ಬೆಳಿಗ್ಗೆ 10:00ಗೆ ಸುಮುಹೂರ್ತದಲ್ಲಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಳದ ಧರ್ಮದರ್ಶಿಗಳಾದ ಹಿರಿಯರಾದ ಮನೋಹರ ಶೆಟ್ಟಿ ಮತ್ತು ಬಂಟ ಸಮಾಜದ ಯುವನೇತಾರ ಬಂಟಕುಲಭವ್ಯಾ0ಶು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರು ಹಾಗೂ ಮುಲ್ಕಿ ಬಂಟರ ಸಂಘದ ಗೌರವಾಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಇವರ ಘನ ಉಪಸ್ಥಿತಿಯಲ್ಲಿ ಅವರ ಅಮೃತ ಹಸ್ತದೊಂದಿಗೆ ಕಟ್ಟಡಕ್ಕೆ ಚಾಲನೆ ನೀಡಲಾಯಿತು.
ಮುಂಬರುವ ವರ್ಷ ಬಂಟರ ಸಂಘಕ್ಕೆ ಶತಮಾನದ ವರ್ಷ. ನಮ್ಮ ಹಿರಿಯರು ಹಾಕಿಕೊಟ್ಟ ಈ ಸಂಘಟನೆಯನ್ನು ಕಿರಿಯ ರಾದ ನಾವು ಉತ್ತಮವಾದ ರೀತಿಯಲ್ಲಿ ಮುಂದುವರೆಸಿಕೊAಡು ಹೋಗಬೇಕು. ಹಿರಿಯರ ಮಾರ್ಗದರ್ಶನಕ್ಕೆ ಅನುಸಾರವಾಗಿ ಮುಂದುವರಿಯಬೇಕು. ಇದಕ್ಕೆ ದೇವರ ಅನುಗ್ರಹವು ಇರುತ್ತದೆ. ನಾವೆಲ್ಲ ಒಂದಾಗಿ ನಮ್ಮ ಸಂಘಟನೆಯನ್ನು ಬಲಪಡಿಸೋಣ. ಕಟ್ಟಡದ ಕಾಮಗಾರಿ ಶೀಘ್ರವಾಗಿ ಪ್ರಗತಿಪತ್ರದಲ್ಲಿ ಸಾಗಿ ಲೋಕಾರ್ಪಣೆಯಾಗಲಿ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟ ಶುಭವನ್ನು ಹಾರೈಸಿದ್ರು. ಮುಂದಿನ ದಿನಗಳಲ್ಲಿ ಬಪ್ಪನಾಡಿನ ದುರ್ಗಾಪರಮೇಶ್ವರಿಯ ಅನುಗ್ರಹದಿಂದ ಶೀಘ್ರವೇ ನಮ್ಮ ಕಟ್ಟಡ ಲೋಕಾರ್ಪಣೆಯಾಗಿ ಸಮಾಜಕ್ಕೆ ಸ್ಪಂದಿಸಲಿ ಎಂದು ಮನೋಹರ ಶೆಟ್ಟಿ ಎಂದ್ರು. ಇನ್ನು ಈ ಸಂದರ್ಭದಲ್ಲಿ ಬಂಟರ ಸಂಘ ಮುಲ್ಕಿ ಇದರ ಅಧ್ಯಕ್ಷರಾದ ಅಶೋಕ್ ಕುಮಾರ್ ಶೆಟ್ಟಿ, ಕಟ್ಟಡ ಸಮಿತಿಯ ಅಧ್ಯಕ್ಷರಾದ ಸಂತೋಷ್ ಕುಮಾರ್ ಹೆಗ್ಡೆ, ಮಾಜಿ ಅಧ್ಯಕ್ಷರಾದ ಮುರಳಿಧರ ಭಂಡಾರಿ ಹಾಗೂ ಪುರುಷೋತ್ತಮ ಶೆಟ್ಟಿ,
ಕಾರ್ಯದರ್ಶಿ ಸಾಯಿನಾಥ ಶೆಟ್ಟಿ, ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…