ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ನವೆಂಬರ್ 30ರಂದು “ಬಪ್ಪನಾಡು ಲಕ್ಷ ದೀಪ ಬಲಿ ಉತ್ಸವ”; ಆಮಂತ್ರಣ ಪತ್ರ ಬಿಡುಗಡೆ

ಮುಲ್ಕಿ: ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನ.30ರಂದು ಲಕ್ಷದೀಪ ಬಲಿ ಉತ್ಸವ ನಡೆಯಲಿದ್ದು ಪೂರ್ವಭಾವಿಯಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ನಡೆಯಿತು.


ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವರ ಸನ್ನಿಧಿಯಲ್ಲಿ ಅರ್ಚಕ ಪ್ರಸಾದ್ ಭಟ್ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಮಾಜೀ ಸಚಿವ ಅಭಯ ಚಂದ್ರ ಜೈನ್ ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೀಮೆಯ ಅರಸ ಹಾಗೂ ಕ್ಷೇತ್ರದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತರು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕ್ಷೇತ್ರದ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಕಾರ್ಯನಿರ್ವಾಹಣಾಧಿಕಾರಿ ಶ್ವೇತಾ ಪಳ್ಳಿ, ಅಕೌಂಟೆಂಟ್ ಶಿವಶಂಕರ್, ಲಕ್ಷದೀಪೋತ್ಸವ ಸಮಿತಿಯ ಪದಾಧಿಕಾರಿಗಳಾದ ಸುನಿಲ್ ಆಳ್ವ ,ಮಹೀಮ್ ಹೆಗ್ಡೆ, ಕೃಷ್ಣರಾಜ ಬಪ್ಪನಾಡು, ಪುರುಷೋತ್ತಮ ಬಡಗುಹಿತ್ಲು, ಚಿರಾಗ್ ಬಪ್ಪನಾಡು, ಗಿರೀಶ್ ಮೆಂಡನ್ ಮತ್ತಿತರರು ಉಪಸ್ಥಿತರಿದ್ದರು
ಲಕ್ಷದೀಪೋತ್ಸವದ ಅಂಗವಾಗಿ ಕ್ಷೇತ್ರದಲ್ಲಿ ಬೆಳಿಗ್ಗೆ ಲಕ್ಷ ಕುಂಕುಮಾರ್ಚನೆ, ಸಂಜೆ 4 ಗಂಟೆಗೆ ಸಾರ್ವಜನಿಕ ಶನಿಪೂಜೆ, ರಾತ್ರಿ 8 ಗಂಟೆಗೆ ಲಕ್ಷದೀಪ ಬಲಿ ಉತ್ಸವ, ಅಷ್ಟಾವಧಾನ ಸೇವೆ ನಡೆಯಲಿದ್ದು ಬಳಿಕ ಸಾರ್ವಜನಿಕ ಭಕ್ತಾದಿಗಳಿಗೆ ಫಲಹಾರ ವ್ಯವಸ್ಥೆ ಇದೆ ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!