ಮೂಡುಬಿದಿರೆ ತಾಲೂಕಿನ ಪಣಪಿಲ ಜಯ-ವಿಜಯ ಜೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ನಡೆಯುವ 15ನೇ ವರ್ಷದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳಕ್ಕೆ ಪಣಪಿಲ ಅರಮನೆಯ ವಿಮಲ್ ಕುಮಾರ್ ಶೆಟ್ಟಿ ಶನಿವಾರ ಚಾಲನೆ ನೀಡಿದರು.
ಕಂಬಳ ಸಮಿತಿ ಗೌರವಾಧ್ಯಕ್ಷ, ಶಾಸಕ ಉಮಾನಾಥ್ ಎ. ಕೋಟ್ಯಾನ್ ಬಿಜೆಪಿ ದಕ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮಾಜಿ ಅಧ್ಯಕ್ಷ ಸುದರ್ಶನ್ ಎಂ. ನಂದೊಟ್ಟು ಪಣಪಿಲ ಕಂಬಳ ಸಮಿತಿ ಅಧ್ಯಕ್ಷ
ಯವರಾಜ್ ಜೈನ್, ದರೆಗುಡ್ಡೆ ಗ್ರಾಮ ಪಂಚಾಯತ್ ಅಧ್ಯಕ್ಷ ಅಶೋಕ್ ಶೆಟ್ಟಿ ಬೇಲೊಟ್ಟು, , ಮುರಳೀಕೃಷ್ಣ ಭಟ್, ಪಿದಮಲೆ, ಮಾಂಟ್ರಾಡಿ, ಪ್ರಮೋದ್ ಕುಮಾರ್ ಆರಿಗ, ಮಜಲೋಡಿಗುತ್ತು,
ಸಂತ ವಿಕ್ಟರ್ ಚರ್ಚ್ ನೆಲ್ಲಿಕಾರು ಇದರ ಧರ್ಮಗುರು ರೆ.ಫಾ। ಮೆಲ್ವಿನ್ ಡಿಸೋಜ, ಮೂಡುಬಿದಿರೆ ಪುರಸಭಾ ಉಪಾಧ್ಯಕ್ಷ ನಾಗರಾಜ್ ಪೂಜಾರಿ, ಕೊಳಕೆ ಇರ್ವತ್ತೂರು ಭಾಸ್ಕರ್ ಎಸ್. ಕೋಟ್ಯಾನ್ ಶುಭಹರಿಸಿದರು.
ಪಣಪಿಲ ಕಂಬಳ ಸಮಿತಿಯ ಅಧ್ಯಕ್ಷ ಯುವರಾಜ್ ಜೈನ್ ನಂದೊಟ್ಟು,ಕಾರ್ಯಧ್ಯಕ್ಷ ಸುಭಾಶ್ಚಂದ್ರ ಚೌಟ, ದರೆಗುಡ್ಡೆ ಪ್ರಧಾನ ಕಾರ್ಯದರ್ಶಿ ಕೆ. ಅಶ್ವಥ್ ಪಣಪಿಲ ಜೊತೆ ಕಾರ್ಯದರ್ಶಿ ಯೋಗೀಶ್ ನಂದೊಟ್ಟು,
ದೀಕ್ಷಿತ್ ಪಣಪಿಲ, ಕೋಶಾಧಿಕಾರಿ ಜಯಶ್ಚಂದ್ರ ಎನ್., ಉಪಾಧ್ಯಕ್ಷರಾದ ಮುನಿರಾಜ್ ಹೆಗ್ಡೆ, ರಮಾನಾಥ ಸಾಲ್ಯಾನ್ ರವಿ ಪೂಜಾರಿ, ಪ್ರವೀಣ್ ಕೋಟ್ಯಾನ್ ಹಾಗೂ ಪದಾಧಿಕಾರಿಗಳು,ಜಿಲ್ಲಾ ತೀರ್ಪುಗಾರರ ಸಮಿತಿಯ ಸಂಚಾಲಕ ವಿಜಯ ಕುಮಾರ್ ಕಂಗಿನ ಮನೆ, ಇಟಲ ಸೋಮನಾಥೇಶ್ವರ ದೇವಸ್ಥಾನದ ಕಾರ್ಯಧ್ಯಕ್ಷ ಸುಕೇಶ್ ಶೆಟ್ಟಿ, ಕಲ್ಲೇರಿ ಉಮಲತ್ತಡೆ. ಗರಡಿಯ ಅಧ್ಯಕ್ಷ ಪ್ರವೀಣ್ ಭಟ್ ಕಾನಂಗಿ, ವಕೀಲ ಮಯೂರಕೀರ್ತಿ, ಅಳಿಯೂರು, ಮೂಡುಬಿದಿರೆ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ರಂಜಿತ್ ಪೂಜಾರಿ, ನವೋದಯ ಅಳಿಯೂರು ರುಕ್ಕಯ್ಯ ಪೂಜಾರಿ ಭಾಗವಹಿಸಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…