ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಮಹಾಲಕ್ಷ್ಮೀ ಬ್ಯಾಂಕ್ ಅವ್ಯವಹಾರ ಆರೋಪ; ಕರಂಬಳ್ಳಿ ದೇವಸ್ಥಾನದಲ್ಲಿ ಆಣೆ ಪ್ರಮಾಣದ ಬದಲು ಪ್ರಾರ್ಥನೆ ಸಲ್ಲಿಕೆ

ಉಡುಪಿ: ಉಡುಪಿಯ ಮಹಾಲಕ್ಷ್ಮೀ ಬ್ಯಾಂಕ್ ನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಆರೋಪ ಪ್ರಕರಣ ಇಂದು ದೇವಸ್ಥಾನದ ಅಂಗಳ ತಲುಪಿದೆ. ಉಡುಪಿಯ ಕರಂಬಳ್ಳಿ ವೆಂಕಟ್ರಮಣ ದೇವಸ್ಥಾನದಲ್ಲಿ ಇಂದು ಆಣೆ ಪ್ರಮಾಣಕ್ಕೆ ದಿನ ನಿಗದಿಯಾಗಿತ್ತು. ಬ್ಯಾಂಕ್ ನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತು ಮಾಜಿ ಶಾಸಕ ರಘುಪತಿ ಭಟ್ ಅವರು ಆರೋಪ ಮಾಡಿದ್ದರು.

ಆರೋಪಕ್ಕೆ ಪ್ರತಿಯಾಗಿ ಬ್ಯಾಂಕ್ ನ ಅಧಿಕಾರಿ ಆಣೆ ಪ್ರಮಾಣಕ್ಕೆ ಆಹ್ವಾನ ನೀಡಿದ್ದರು. ಈ ಆಹ್ವಾನಕ್ಕೆ ಒಪ್ಪಿದ್ದ ಮಾಜಿ ಶಾಸಕ ರಘುಪತಿ ಭಟ್ ಇಂದು ದಿನ ನಿಗದಿಪಡಿಸಿದ್ದರು. ಅದರಂತೆ ದೇವಸ್ಥಾನಕ್ಕೆ ಬ್ಯಾಂಕ್ ನಲ್ಲಿ ಸಾಲ ಪಡೆದವರ ಜೊತೆ ಮಾಜಿ ಶಾಸಕ ರಘುಪತಿ ಭಟ್ ಆಗಮಿಸಿದರು. ಮತ್ತೊಂದೆಡೆ ಮಹಾಲಕ್ಷ ಬ್ಯಾಂಕ್ ಅಧಿಕಾರಿಗಳು ಕೂಡ ಆಗಮಿಸಿದರು. ಆದರೆ ಆಣೆ ಪ್ರಮಾಣ ಬದಲು ಎರಡೂ ಕಡೆಯವರು ದೇವಸ್ಥಾನದಲ್ಲಿ ಪ್ರಾರ್ಥನೆಯನ್ನು ನೆರವೇರಿಸಿದರು. ದೇವಸ್ಥಾನದ ಕಡೆಯವರು ಆಣೆ ಪ್ರಮಾಣಕ್ಕೆ ಅವಕಾಶ ನೀಡಿರಲಿಲ್ಲ. ಇದಕ್ಕೆ ಒಪ್ಪಿದ ಎರಡೂ ಕಡೆಯವರು ಪ್ರಾರ್ಥನೆ ಸಲ್ಲಿಸಿ ಅಲ್ಲಿಂದ ತೆರಳಿದರು. ಒಟ್ಟಾರೆ ಮಹಾಲಕ್ಷ್ಮೀ ಬ್ಯಾಂಕ್ ನ ಅವ್ಯವಹಾರ ಆರೋಪ ಈಗ ದೇವಸ್ಥಾನದ ಅಂಗಳ ತಲುಪಿದಂತಾಗಿದ್ದು ಮುಂದೆ ಏನಾಗುತ್ತೋ ಎಂಬುವುದನ್ನು ಕಾದು ನೋಡಬೇಕಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!