ಜನ ಮನದ ನಾಡಿ ಮಿಡಿತ

Advertisement

ಕಾರ್ಕಳ: ಓಮ್ನಿ -ಕಾರು ಮಧ್ಯೆ ಭೀಕರ ಅಪಘಾತ; ಚಾಲಕನಿಗೆ ಗಂಭೀರ ಗಾಯ

ಉಡುಪಿ: ಓಮ್ನಿ ಹಾಗೂ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಓಮ್ನಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರ್ಕಳ ಗೋಮಟೇಶ್ವರ ಬೆಟ್ಟ ಬಳಿ ಇಂದು ಈ ದುರ್ಘಟನೆ ನಡೆದಿದೆ.


ಜೋಡುಕಟ್ಟೆಯಿಂದ ಕಾರ್ಕಳ ಕಡೆಗೆ ಸಾಗುತ್ತಿದ್ದ ಓಮ್ನಿ ಮತ್ತು ಕಾರ್ಕಳ ಕಡೆಯಿಂದ ಬರುತ್ತಿದ್ದ ಕಾರು ಮಧ್ಯೆ ಡಿಕ್ಕಿಯಾಗಿದೆ. ಇದರ ಪರಿಣಾಮ ಓಮ್ನಿ ಸಂಪೂರ್ಣವಾಗಿ ಜಖಂಗೊಂಡಿದ್ದು, ಒಳಗಡೆ ಲಾಕ್‌ ಆಗಿದ್ದ ಕಾರಣ ಗಾಯಾಳು ಚಾಲಕ ಹೊರಬರಲು ಸಾಧ್ಯವಾಗಿಲ್ಲ. ತಕ್ಷಣವೇ ಸ್ಥಳೀಯರು ಜಮಾಯಿಸಿದ್ದು ಕಾರ್ಕಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿ ಪೊಲೀಸರು ಓಮ್ನಿ ಡೋರ್‌ ಓಪನ್‌ ಮಾಡಲು ಸಾಧ್ಯವಾಗದೆ ಇದ್ದಾಗ ಕಾರ್ಕಳ ಅಗ್ನಿಶಾಮಕದವರನ್ನು ಕರೆಯಿಸಿ ಬೋಲ್ಟ್‌ ಕಟರ್‌ ಮೂಲಕ ಡೋರ್‌ ಓಪನ್‌ ಮಾಡಿ, ಬಳಿಕ ಗಾಯಾಳುವನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತು.


ಗಾಯಾಳುವನ್ನು ಮೂಡುಬಿದಿರೆಯ ಒಂಟಿಕಟ್ಟೆ ನಿವಾಸಿ ಸಂದೇಶ್‌ (35) ಎಂದು ಗುರುತಿಸಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!