ಜನ ಮನದ ನಾಡಿ ಮಿಡಿತ

Advertisement

ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದ ವರ್ಷಾವಧಿ ಲಕ್ಷದೀಪೋತ್ಸವ

ಬಂಟ್ವಾಳ: ಗೋಳ್ತಮಜಲು ಗ್ರಾಮದ ನಿಟಿಲಾಪುರ ಮೊಗರನಾಡು ಸಾವಿರ ಸೀಮೆಯ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದ ವರ್ಷಾವಧಿ ಲಕ್ಷದೀಪೋತ್ಸವವು ಬ್ರಹ್ಮಶ್ರೀ ನೀಲೇಶ್ವರ ವೇ.ಮೂ. ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಬೆಳಗ್ಗೆ ಶುದ್ಧ ಕಲಶ, ಮಧ್ಯಾಹ್ನ ಮಹಾಪೂಜೆ, ಸಂಜೆ ದೀಪಾರಾಧನೆ, ಮಹಾಪೂಜೆ, ತಂತ್ರಬಲಿಯ ಬಳಿಕ ಶ್ರೀ ದೇವರ ಲಕ್ಷದೀಪೋತ್ಸವ ಸವಾರಿ, ದೇವಸ್ಥಾನದಲ್ಲಿ ಬಲಿ ಉತ್ಸವ ನೆರವೇರಿತು.
ದೇವಸ್ಥಾನದ ಆಡಳಿತಾಧಿಕಾರಿ ಜೈಪ್ರಕಾಶ್ ಸಿ., ಪ್ರಧಾನ ಅರ್ಚಕ ವೇ|ಮೂ| ಸಂಪ್ರೀತ್ ಭಟ್, ಸೀಮೆಯ ಭಕ್ತರು ಪಾಲ್ಗೊಂಡಿದ್ದರು. ಪೇಟೆ ಸವಾರಿಯ ಸಂದರ್ಭದಲ್ಲಿ ಸುಮಾರು ೮ ಕಟ್ಟೆಗಳಲ್ಲಿ ಕಟ್ಟೆ ಪೂಜೆ, ಗುರ್ಜಿ ಉತ್ಸವ ನಡೆಯಿತು.

 

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!