ಜನ ಮನದ ನಾಡಿ ಮಿಡಿತ

Advertisement

ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದ ವರ್ಷಾವಧಿ ಲಕ್ಷದೀಪೋತ್ಸವ

ಬಂಟ್ವಾಳ: ಗೋಳ್ತಮಜಲು ಗ್ರಾಮದ ನಿಟಿಲಾಪುರ ಮೊಗರನಾಡು ಸಾವಿರ ಸೀಮೆಯ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದ ವರ್ಷಾವಧಿ ಲಕ್ಷದೀಪೋತ್ಸವವು ಬ್ರಹ್ಮಶ್ರೀ ನೀಲೇಶ್ವರ ವೇ.ಮೂ. ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಬೆಳಗ್ಗೆ ಶುದ್ಧ ಕಲಶ, ಮಧ್ಯಾಹ್ನ ಮಹಾಪೂಜೆ, ಸಂಜೆ ದೀಪಾರಾಧನೆ, ಮಹಾಪೂಜೆ, ತಂತ್ರಬಲಿಯ ಬಳಿಕ ಶ್ರೀ ದೇವರ ಲಕ್ಷದೀಪೋತ್ಸವ ಸವಾರಿ, ದೇವಸ್ಥಾನದಲ್ಲಿ ಬಲಿ ಉತ್ಸವ ನೆರವೇರಿತು.
ದೇವಸ್ಥಾನದ ಆಡಳಿತಾಧಿಕಾರಿ ಜೈಪ್ರಕಾಶ್ ಸಿ., ಪ್ರಧಾನ ಅರ್ಚಕ ವೇ|ಮೂ| ಸಂಪ್ರೀತ್ ಭಟ್, ಸೀಮೆಯ ಭಕ್ತರು ಪಾಲ್ಗೊಂಡಿದ್ದರು. ಪೇಟೆ ಸವಾರಿಯ ಸಂದರ್ಭದಲ್ಲಿ ಸುಮಾರು ೮ ಕಟ್ಟೆಗಳಲ್ಲಿ ಕಟ್ಟೆ ಪೂಜೆ, ಗುರ್ಜಿ ಉತ್ಸವ ನಡೆಯಿತು.

 

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!