ಬಂಟ್ವಾಳ: ಗೋಳ್ತಮಜಲು ಗ್ರಾಮದ ನಿಟಿಲಾಪುರ ಮೊಗರನಾಡು ಸಾವಿರ ಸೀಮೆಯ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದ ವರ್ಷಾವಧಿ ಲಕ್ಷದೀಪೋತ್ಸವವು ಬ್ರಹ್ಮಶ್ರೀ ನೀಲೇಶ್ವರ ವೇ.ಮೂ. ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಬೆಳಗ್ಗೆ ಶುದ್ಧ ಕಲಶ, ಮಧ್ಯಾಹ್ನ ಮಹಾಪೂಜೆ, ಸಂಜೆ ದೀಪಾರಾಧನೆ, ಮಹಾಪೂಜೆ, ತಂತ್ರಬಲಿಯ ಬಳಿಕ ಶ್ರೀ ದೇವರ ಲಕ್ಷದೀಪೋತ್ಸವ ಸವಾರಿ, ದೇವಸ್ಥಾನದಲ್ಲಿ ಬಲಿ ಉತ್ಸವ ನೆರವೇರಿತು.
ದೇವಸ್ಥಾನದ ಆಡಳಿತಾಧಿಕಾರಿ ಜೈಪ್ರಕಾಶ್ ಸಿ., ಪ್ರಧಾನ ಅರ್ಚಕ ವೇ|ಮೂ| ಸಂಪ್ರೀತ್ ಭಟ್, ಸೀಮೆಯ ಭಕ್ತರು ಪಾಲ್ಗೊಂಡಿದ್ದರು. ಪೇಟೆ ಸವಾರಿಯ ಸಂದರ್ಭದಲ್ಲಿ ಸುಮಾರು ೮ ಕಟ್ಟೆಗಳಲ್ಲಿ ಕಟ್ಟೆ ಪೂಜೆ, ಗುರ್ಜಿ ಉತ್ಸವ ನಡೆಯಿತು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…