ಜನ ಮನದ ನಾಡಿ ಮಿಡಿತ

Advertisement

ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯೋಪಾಧ್ಯಾಯ ಕುದಿ ವಸಂತ ಶೆಟ್ಟಿ ಇನ್ನಿಲ್ಲ

ಉಡುಪಿ: ರಾಷ್ಟ್ರಪ್ರಶಸ್ತಿ ವಿಜೇತ, ಹಿರಿಯಡಕ ಕುದಿ ಗ್ರಾಮದ ಶ್ರೀ ವಿಷ್ಣುಮೂರ್ತಿ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಕುದಿ ವಸಂತ ಶೆಟ್ಟಿ ಅವರು ಸೋಮವಾರ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು.


ತನ್ನ ಊರಿನ ಪ್ರೌಢಶಾಲೆಯಲ್ಲಿ 1980ರಿಂದ ಸ್ಥಾಪಕ ಮುಖ್ಯ ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿದ ಅವರು, ಮೂರು ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಕುದಿ ವಸಂತ ಶೆಟ್ಟಿ ಅವರು ಜಿಲ್ಲಾ ಮುಖ್ಯ ಶಿಕ್ಷಕರ ಸಂಘದ ಸ್ಥಾಪಕ ಕಾರ್ಯದರ್ಶಿಯಾಗಿ 4 ವರ್ಷ, ಅಧ್ಯಕ್ಷರಾಗಿ 5 ವರ್ಷ ಸೇವೆ ಸಲ್ಲಿಸಿದ್ದಾರೆ.
ಉತ್ತಮ ವಾಗ್ಮಿ, ಸಂಪನ್ಮೂಲ ವ್ಯಕ್ತಿಯಾಗಿದ್ದ ವಸಂತ ಶೆಟ್ಟಿ ಅವರು ಊರಿನ ದೇವಸ್ಥಾನ, ದೈವಸ್ಥಾನಗಳ ಸಮಿತಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಮೃತರು ಪತ್ನಿ ಇಬ್ಬರು ಪುತ್ರಿಯರು, ಸಹೋದರ ಸಹೋದರಿಯರನ್ನು ಆಗಲಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!