ಜನ ಮನದ ನಾಡಿ ಮಿಡಿತ

Advertisement

ಬಸ್ಕಿ ಹೊಡೆದು ಅಸ್ವಸ್ತಳಾದ ಬಾಲಕಿ, ಶಿಕ್ಷಕನ ವಿರುದ್ದ ಪೋಷಕರು ಗರಂ

ಪುತ್ತೂರು: ತರಗತಿಯಲ್ಲಿ ಬಸ್ಕಿ ಹೊಡೆಯುವ ಶಿಕ್ಷೆ ಅನುಭವಿಸಿ ವಿದ್ಯಾರ್ಥಿನಿಯೋರ್ವಳು ಅಸ್ವಸ್ತಳಾದ ಹಿನ್ನಲೆಯಲ್ಲಿ ಆಕೆಯ ಪೋಷಕರು ಶಾಲಾ ಶಿಕ್ಷಕನ ವಿರುದ್ಧ ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಿದ ಘಟನೆ ನಡೆದಿದೆ. ಪುತ್ತೂರಿನ ಕಾವು ಮಾಡೂರು ಸರ್ಕಾರಿ ಶಾಲೆಯಲ್ಲಿ ಬುಧವಾರ ಈ ಘಟನೆ ನಡೆದಿದೆ ಎನ್ನಲಾಗಿದೆ. ಅಸ್ವಸ್ಥ ವಿದ್ಯಾರ್ಥಿನಿಯನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಲೆಯ ಆರನೇ ತರಗತಿ ವಿದ್ಯಾರ್ಥಿನಿ ತರಗತಿಯಲ್ಲಿ ಕೀಟಲೆ ಮಾಡಿದ್ದಾಳೆ ಎಂಬ ಕಾರಣಕ್ಕೆ ಪ್ರಭಾರ ಮುಖ್ಯ ಶಿಕ್ಷಕ ಬಸ್ಕಿ ಹೊಡೆಸಿದ್ದಾರೆ ಎನ್ನಲಾಗಿದೆ. ಇದರಿಂದ ಕೋಪಗೊಂಡ ವಿದ್ಯಾರ್ಥಿನಿಯ ಪೋಷಕರು ಕ್ಷೇತ್ರ ಶಿಕ್ಷಣಾಧಿಕಾರಿ, ಮಕ್ಕಳ ಹಕ್ಕುಗಳ ಆಯೋಗ ಮತ್ತು ಪುತ್ತೂರಿನ ಶಾಸಕರಿಗೆ ದೂರು ನೀಡಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!