ಕುಂಬ್ರದಲ್ಲಿ ಅಟಲ್ ಸದಸ್ಯತ್ವ ಅಭಿಯಾನ ವನ್ನು ನಡೆಸಲಾಯಿತು .
ಈ ಸಂದರ್ಭದಲ್ಲಿ ಪುತ್ತೂರು ನಿಕಟ ಪೂರ್ವ ಶಾಸಕರಾದ ಸಂಜೀವ ಮಠoದೂರು ಜಿಲ್ಲಾ ಸದಸ್ಯತ್ವ ಪ್ರಮುಖರಾದ ನಿತೀಶ್ ಕುಮಾರ್ ಶಾಂತಿವನ ಬಿಜೆಪಿ ಎಸ್ ಟಿ ಮೋರ್ಚಾ ಜಿಲ್ಲಾ ಅಧ್ಯಕ್ಷರಾದ ಹರೀಶ್ ಬಿಜತ್ರೆ ನೆಟ್ಟಣಿಗೆ ಮೂಡ್ನ್ ರೂ ಮಹಾ ಶಕ್ತಿ ಕೇಂದ್ರ ಅಧ್ಯಕ್ಷರಾದ ರಾಜೇಶ್ ರೈ ಪುರ್ಪುoಜಾ ಮಂಡಲ ಕಾರ್ಯದರ್ಶಿ ರತನ್ ರೈ ಗ್ರಾಮ ಪಂಚಾಯತ್ ಅಧ್ಯಕ್ಷರುಗಳಾದ ಶ್ರೀಮತಿ ತ್ರಿವೇಣಿ ಪಲ್ಲತಾರು, ಸಂತೋಷ್ ಮಣಿಯಾಣಿ, ಒಳಮೊಗ್ರು ಶಕ್ತಿಕೇಂದ್ರ ಪ್ರಮುಖರಾದ ಮಾಧವ ರೈ ಕುಂಬ್ರ ಸಿ ಎ ಬ್ಯಾಂಕ್ ನಿರ್ದೇಶಕರಾದ ಉಷಾನಾರಾಯಣ, ಸಂತೋಷ್ ರೈ,ಸುಕುಮಾರ ಮಹಿಳಾ ಮೋರ್ಚಾ ಮಂಡಲ ಉಪಾಧ್ಯಕ್ಷೆ ಭಾರತಿ ರೈ ಕೌಡಿಚಾರ್ ಪಂಚಾಯತ್ ಸದಸ್ಯರಾದ ಮಹೇಶ್ ರೈ ಕೇರಿ ಶ್ರೀಮತಿ ನಿಮಿತಾ, ರಾಜೇಶ್ ಮಣಿಯಣಿ,ಪ್ರದೀಪ್ ಅಜಲಡ್ಕ ಬಿಜೆಪಿ ಪ್ರಮುಖರಾದ ವಿಜಯ ಕೊರಂಗ ಅಶೋಕ್ ತ್ಯಾಗರಾಜೆ ಯುವರಾಜ್ ಪೂಂಜಾ ಹಾಗೂ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…