ಕುಂಬ್ರದಲ್ಲಿ ಅಟಲ್ ಸದಸ್ಯತ್ವ ಅಭಿಯಾನ ವನ್ನು ನಡೆಸಲಾಯಿತು .
ಈ ಸಂದರ್ಭದಲ್ಲಿ ಪುತ್ತೂರು ನಿಕಟ ಪೂರ್ವ ಶಾಸಕರಾದ ಸಂಜೀವ ಮಠoದೂರು ಜಿಲ್ಲಾ ಸದಸ್ಯತ್ವ ಪ್ರಮುಖರಾದ ನಿತೀಶ್ ಕುಮಾರ್ ಶಾಂತಿವನ ಬಿಜೆಪಿ ಎಸ್ ಟಿ ಮೋರ್ಚಾ ಜಿಲ್ಲಾ ಅಧ್ಯಕ್ಷರಾದ ಹರೀಶ್ ಬಿಜತ್ರೆ ನೆಟ್ಟಣಿಗೆ ಮೂಡ್ನ್ ರೂ ಮಹಾ ಶಕ್ತಿ ಕೇಂದ್ರ ಅಧ್ಯಕ್ಷರಾದ ರಾಜೇಶ್ ರೈ ಪುರ್ಪುoಜಾ ಮಂಡಲ ಕಾರ್ಯದರ್ಶಿ ರತನ್ ರೈ ಗ್ರಾಮ ಪಂಚಾಯತ್ ಅಧ್ಯಕ್ಷರುಗಳಾದ ಶ್ರೀಮತಿ ತ್ರಿವೇಣಿ ಪಲ್ಲತಾರು, ಸಂತೋಷ್ ಮಣಿಯಾಣಿ, ಒಳಮೊಗ್ರು ಶಕ್ತಿಕೇಂದ್ರ ಪ್ರಮುಖರಾದ ಮಾಧವ ರೈ ಕುಂಬ್ರ ಸಿ ಎ ಬ್ಯಾಂಕ್ ನಿರ್ದೇಶಕರಾದ ಉಷಾನಾರಾಯಣ, ಸಂತೋಷ್ ರೈ,ಸುಕುಮಾರ ಮಹಿಳಾ ಮೋರ್ಚಾ ಮಂಡಲ ಉಪಾಧ್ಯಕ್ಷೆ ಭಾರತಿ ರೈ ಕೌಡಿಚಾರ್ ಪಂಚಾಯತ್ ಸದಸ್ಯರಾದ ಮಹೇಶ್ ರೈ ಕೇರಿ ಶ್ರೀಮತಿ ನಿಮಿತಾ, ರಾಜೇಶ್ ಮಣಿಯಣಿ,ಪ್ರದೀಪ್ ಅಜಲಡ್ಕ ಬಿಜೆಪಿ ಪ್ರಮುಖರಾದ ವಿಜಯ ಕೊರಂಗ ಅಶೋಕ್ ತ್ಯಾಗರಾಜೆ ಯುವರಾಜ್ ಪೂಂಜಾ ಹಾಗೂ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…