ಜನ ಮನದ ನಾಡಿ ಮಿಡಿತ

Advertisement

ಉಡುಪಿ ಶ್ರೀ ಕೃಷ್ಣಮಠದಲ್ಲಿ ವಿಜಯದಾಸರ ಆರಾಧನೆ; ಮೇಘಾಲಯದ ರಾಜ್ಯಪಾಲ ವಿಜಯಶಂಕರ್ ಭಾಗಿ

ಉಡುಪಿ: ಉಡುಪಿ ಶ್ರೀ ಕೃಷ್ಣಮಠದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಮಟ್ಟದ ವಿಜಯದಾಸರ ಆರಾಧನೆ ಉತ್ಸವದಲ್ಲಿ ಮೇಘಾಲಯದ ರಾಜ್ಯಪಾಲರಾದ ಎಚ್ ಸಿ ವಿಜಯಶಂಕರ್ ಭಾಗವಹಿಸಿದರು.

ಶ್ರೀಕೃಷ್ಣ ದೇವರ ದರ್ಶನ ಮಾಡಿದ ರಾಜ್ಯಪಾಲರು, ಗೀತಾಮಂದಿರದಲ್ಲಿ ಪರ್ಯಾಯ ಶ್ರೀಪಾದರ ಅನುಗ್ರಹ ಪ್ರಸಾದವನ್ನು ಪಡೆದರು. ಶ್ರೀಪಾದರ ಜಾಗತಿಕ ಮಟ್ಟದ ಧಾರ್ಮಿಕ ಆಂದೋಲನ ಕೋಟಿಗೀತಾ ಲೇಖನ ಯಜ್ಞದ ದೀಕ್ಷೆಯನ್ನೂ ಪಡೆದರು.
ಕರ್ನಾಟಕದ ಹರಿದಾಸರ ಬಗ್ಗೆ ವಿಶೇಷ ಆಸಕ್ತಿಯನ್ನು ಹೊಂದಿರುವ ರಾಜ್ಯಪಾಲರು ಉಡುಪಿಯ ಪ್ರಸಿದ್ಧ ಕನಕನ ಗಿಂಡಿಯ ಮೂಲಕ ಶ್ರೀಕೃಷ್ಣ ದರ್ಶನವನ್ನು ಪಡೆದು ಭಕ್ತ ಕನಕದಾಸರವಿಗ್ರಹಕ್ಕೆ ನಮಿಸಿದರು.
ಶ್ರೀವಿಜಯದಾಸರ ಆರಾಧನೆ ಪ್ರಯುಕ್ತ ನಡೆಯುತ್ತಿದ್ದ ಶ್ರೀನಿವಾಸ ಕಲ್ಯಾಣೋತ್ಸವದಲ್ಲೂ ಪಾಲ್ಗೊಂಡರು. ಉಡುಪಿಯ ದೈವಿಕ ಸ್ಪಂದನದಿಂದ ವಿಶೇಷ ಸಂತೋಷಗೊಂಡು ಉಡುಪಿಯ ಶ್ರೀಕೃಷ್ಣನ ಮಹತ್ವವನ್ನು ಶ್ರೀಪಾದರ ಅನುಗ್ರಹಕ್ಕೆ ಪಾತ್ರರಾದರು

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!