ಜನ ಮನದ ನಾಡಿ ಮಿಡಿತ

Advertisement

ಉಡುಪಿ ಶ್ರೀ ಕೃಷ್ಣಮಠದಲ್ಲಿ ವಿಜಯದಾಸರ ಆರಾಧನೆ; ಮೇಘಾಲಯದ ರಾಜ್ಯಪಾಲ ವಿಜಯಶಂಕರ್ ಭಾಗಿ

ಉಡುಪಿ: ಉಡುಪಿ ಶ್ರೀ ಕೃಷ್ಣಮಠದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಮಟ್ಟದ ವಿಜಯದಾಸರ ಆರಾಧನೆ ಉತ್ಸವದಲ್ಲಿ ಮೇಘಾಲಯದ ರಾಜ್ಯಪಾಲರಾದ ಎಚ್ ಸಿ ವಿಜಯಶಂಕರ್ ಭಾಗವಹಿಸಿದರು.

ಶ್ರೀಕೃಷ್ಣ ದೇವರ ದರ್ಶನ ಮಾಡಿದ ರಾಜ್ಯಪಾಲರು, ಗೀತಾಮಂದಿರದಲ್ಲಿ ಪರ್ಯಾಯ ಶ್ರೀಪಾದರ ಅನುಗ್ರಹ ಪ್ರಸಾದವನ್ನು ಪಡೆದರು. ಶ್ರೀಪಾದರ ಜಾಗತಿಕ ಮಟ್ಟದ ಧಾರ್ಮಿಕ ಆಂದೋಲನ ಕೋಟಿಗೀತಾ ಲೇಖನ ಯಜ್ಞದ ದೀಕ್ಷೆಯನ್ನೂ ಪಡೆದರು.
ಕರ್ನಾಟಕದ ಹರಿದಾಸರ ಬಗ್ಗೆ ವಿಶೇಷ ಆಸಕ್ತಿಯನ್ನು ಹೊಂದಿರುವ ರಾಜ್ಯಪಾಲರು ಉಡುಪಿಯ ಪ್ರಸಿದ್ಧ ಕನಕನ ಗಿಂಡಿಯ ಮೂಲಕ ಶ್ರೀಕೃಷ್ಣ ದರ್ಶನವನ್ನು ಪಡೆದು ಭಕ್ತ ಕನಕದಾಸರವಿಗ್ರಹಕ್ಕೆ ನಮಿಸಿದರು.
ಶ್ರೀವಿಜಯದಾಸರ ಆರಾಧನೆ ಪ್ರಯುಕ್ತ ನಡೆಯುತ್ತಿದ್ದ ಶ್ರೀನಿವಾಸ ಕಲ್ಯಾಣೋತ್ಸವದಲ್ಲೂ ಪಾಲ್ಗೊಂಡರು. ಉಡುಪಿಯ ದೈವಿಕ ಸ್ಪಂದನದಿಂದ ವಿಶೇಷ ಸಂತೋಷಗೊಂಡು ಉಡುಪಿಯ ಶ್ರೀಕೃಷ್ಣನ ಮಹತ್ವವನ್ನು ಶ್ರೀಪಾದರ ಅನುಗ್ರಹಕ್ಕೆ ಪಾತ್ರರಾದರು

Leave a Reply

Your email address will not be published. Required fields are marked *

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣ: ಆರೋಪಿ 4 ದಿನ ಪೊಲೀಸ್ ಕಸ್ಟಡಿಗೆ…!

ಮಂಗಳೂರು: ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ದಿಢೀರ್ ಕಾರ್ಯಾಚರಣೆ…..!

error: Content is protected !!