ಜನ ಮನದ ನಾಡಿ ಮಿಡಿತ

Advertisement

ಪುತ್ತೂರು ತಾಲ್ಲೂಕು ಅರಿಯಡ್ಕ ಗ್ರಾಮ ಪಂಚಾಯತ್ ಉಪಚುನಾವಣೆ-ಬಿಜೆಪಿ ಬೆಂಬಲಿತ ಹರೀಶ್ ಎ.ಕೆ ಮಾಡೂರು ನಾಮಪತ್ರ ಸಲ್ಲಿಕೆ

ಪುತ್ತೂರು : ಪುತ್ತೂರು ತಾಲ್ಲೂಕು ಅರಿಯಡ್ಕ ಗ್ರಾಮ ಪಂಚಾಯತ್ ನ ಮಾಡೂರು 2 ನೇ ವಾರ್ಡ್ ನಲ್ಲಿ ಪ.ಜಾತಿಗೆ ಮೀಸಲಿರಿಸಿದ ಸ್ಥಾನದಿಂದ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿ ಚುನಾಯಿತರಾಗಿದ್ದ ಶಂಕರ ಮಾಡಂದೂರು ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು, ನ.11ರಂದು ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಹರೀಶ್ ಎ.ಕೆ ಮಾಡ್ಯೂರು ನಾಮಪತ್ರ ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಉಪಾಧ್ಯಕ್ಷ ಪ್ರಸನ್ನ ಮಾರ್ತಾ, ಜಿಲ್ಲಾ ಎಸ್.ಟಿ.ಮೋರ್ಛದ ಅಧ್ಯಕ್ಷ ಹರೀಶ್ ಬಿಜತ್ರೆ, ಬಿಜೆಪಿ ಸದಸ್ಯತಾ ಅಭಿಯಾನದ ಸಂಚಾಲಕ ನಿತೀಶ್ ಕುಮಾರ್ ಶಾಂತಿವನ, ಬಿಜೆಪಿ ಗ್ರಾಮಾಂತರ ಮಂಡಲದ ಕೋಶಾಧಿಕಾರಿ ನಹುಷ ಭಟ್, ಗ್ರಾಮಾಂತರ ಮಂಡಲದ ಉಪಾಧ್ಯಕ್ಷ ರಾದ ಯತೀಂದ್ರ ಕೊಚ್ಚಿ ಮತ್ತು ಚಿತ್ರಾ ಪ್ರಸಾದ್ ರೈ ಅಂಕೊತ್ತಿಮಾರು, ತಾಲೂಕು ಎಸ್.ಸಿ ಮೋರ್ಚಾದ ಅಧ್ಯಕ್ಷ ರೋಹಿತ್ ಕಾವು, ನೆಟ್ಟಣಿಗೆ ಮೂಡೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ,ಅರಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್‌ ಮಣಿಯಾಣಿ ಕುತ್ಯಾಡಿ, ಉಪಾಧ್ಯಕ್ಷೆ ಮೀನಾಕ್ಷಿ ಪಾಪೆಮಜಲು, ಸದಸ್ಯರಾದ ಲೋಕೇಶ್ ಚಾಕೋಟೆ, ಹರೀಶ್ ರೈ ಜಾರತ್ತಾರು, ರಾಜೇಶ್ ಮಣಿಯಾಣಿ ತ್ಯಾಗ ರಾಜೆ, ನಾರಾಯಣ ನಾಯ್ಕ ಚಾಕೋಟೆ,ಸೌಮ್ಯ ಬಾಲಸುಬ್ರಹ್ಮಣ್ಯ, ಭಾರತಿ ವಸಂತ್ ಕೌಡಿಚ್ಚಾರು, ಅನಿತಾ ಆಚಾರಿ ಮೂಲೆ, ರೇಣುಕಾ ಸತೀಶ್ ಕರ್ಕೆರ, ಮತ್ತು ಉಷಾ ರೇಖಾ ರೈ ಕೊಳ್ಳಾಜೆ, ಮಾಡ್ನರು ಶಕ್ತಿ ಕೇಂದ್ರದ ಅಧ್ಯಕ್ಷ ನಾರಾಯಣ ಆಚಾರ್ಯ ಕಾವು, ಅರಿಯಡ್ಕ ಶಕ್ತಿ ಕೇಂದ್ರದ ಮಾಜಿ ಅಧ್ಯಕ್ಷ ಸಚಿನ್ ಪಾಪೆ ಮಜಲು, ವಿಶ್ವನಾಥ ಕುಲಾಲ್ ಪುತ್ತೂರು, ಜಿಲ್ಲಾ ಪ್ರ.ಶಿಕ್ಷಣ ಪ್ರಕೋಷ್ಠದ ಸದಸ್ಯ ತಿಲಕ್ ರೈ ಕುತ್ಯಾಡಿ, ಪ್ರಜ್ವಲ್ ಕೆರೆ ಮಾರು, ಗಣೇಶ್ ಪೂವಂದೂರು, ಉಮೇಶ್ ಮಾಡೂರು ಮತ್ತೀತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

error: Content is protected !!