ಪುತ್ತೂರು : ಪುತ್ತೂರು ತಾಲ್ಲೂಕು ಅರಿಯಡ್ಕ ಗ್ರಾಮ ಪಂಚಾಯತ್ ನ ಮಾಡೂರು 2 ನೇ ವಾರ್ಡ್ ನಲ್ಲಿ ಪ.ಜಾತಿಗೆ ಮೀಸಲಿರಿಸಿದ ಸ್ಥಾನದಿಂದ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿ ಚುನಾಯಿತರಾಗಿದ್ದ ಶಂಕರ ಮಾಡಂದೂರು ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು, ನ.11ರಂದು ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಹರೀಶ್ ಎ.ಕೆ ಮಾಡ್ಯೂರು ನಾಮಪತ್ರ ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಉಪಾಧ್ಯಕ್ಷ ಪ್ರಸನ್ನ ಮಾರ್ತಾ, ಜಿಲ್ಲಾ ಎಸ್.ಟಿ.ಮೋರ್ಛದ ಅಧ್ಯಕ್ಷ ಹರೀಶ್ ಬಿಜತ್ರೆ, ಬಿಜೆಪಿ ಸದಸ್ಯತಾ ಅಭಿಯಾನದ ಸಂಚಾಲಕ ನಿತೀಶ್ ಕುಮಾರ್ ಶಾಂತಿವನ, ಬಿಜೆಪಿ ಗ್ರಾಮಾಂತರ ಮಂಡಲದ ಕೋಶಾಧಿಕಾರಿ ನಹುಷ ಭಟ್, ಗ್ರಾಮಾಂತರ ಮಂಡಲದ ಉಪಾಧ್ಯಕ್ಷ ರಾದ ಯತೀಂದ್ರ ಕೊಚ್ಚಿ ಮತ್ತು ಚಿತ್ರಾ ಪ್ರಸಾದ್ ರೈ ಅಂಕೊತ್ತಿಮಾರು, ತಾಲೂಕು ಎಸ್.ಸಿ ಮೋರ್ಚಾದ ಅಧ್ಯಕ್ಷ ರೋಹಿತ್ ಕಾವು, ನೆಟ್ಟಣಿಗೆ ಮೂಡೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ,ಅರಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಮಣಿಯಾಣಿ ಕುತ್ಯಾಡಿ, ಉಪಾಧ್ಯಕ್ಷೆ ಮೀನಾಕ್ಷಿ ಪಾಪೆಮಜಲು, ಸದಸ್ಯರಾದ ಲೋಕೇಶ್ ಚಾಕೋಟೆ, ಹರೀಶ್ ರೈ ಜಾರತ್ತಾರು, ರಾಜೇಶ್ ಮಣಿಯಾಣಿ ತ್ಯಾಗ ರಾಜೆ, ನಾರಾಯಣ ನಾಯ್ಕ ಚಾಕೋಟೆ,ಸೌಮ್ಯ ಬಾಲಸುಬ್ರಹ್ಮಣ್ಯ, ಭಾರತಿ ವಸಂತ್ ಕೌಡಿಚ್ಚಾರು, ಅನಿತಾ ಆಚಾರಿ ಮೂಲೆ, ರೇಣುಕಾ ಸತೀಶ್ ಕರ್ಕೆರ, ಮತ್ತು ಉಷಾ ರೇಖಾ ರೈ ಕೊಳ್ಳಾಜೆ, ಮಾಡ್ನರು ಶಕ್ತಿ ಕೇಂದ್ರದ ಅಧ್ಯಕ್ಷ ನಾರಾಯಣ ಆಚಾರ್ಯ ಕಾವು, ಅರಿಯಡ್ಕ ಶಕ್ತಿ ಕೇಂದ್ರದ ಮಾಜಿ ಅಧ್ಯಕ್ಷ ಸಚಿನ್ ಪಾಪೆ ಮಜಲು, ವಿಶ್ವನಾಥ ಕುಲಾಲ್ ಪುತ್ತೂರು, ಜಿಲ್ಲಾ ಪ್ರ.ಶಿಕ್ಷಣ ಪ್ರಕೋಷ್ಠದ ಸದಸ್ಯ ತಿಲಕ್ ರೈ ಕುತ್ಯಾಡಿ, ಪ್ರಜ್ವಲ್ ಕೆರೆ ಮಾರು, ಗಣೇಶ್ ಪೂವಂದೂರು, ಉಮೇಶ್ ಮಾಡೂರು ಮತ್ತೀತರರು ಉಪಸ್ಥಿತರಿದ್ದರು.
ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರಿ ಪ್ರತಿಭಾನ್ವಿತ ಹಿರಿಯ…
ವಿದ್ಯುತ್ ಆಘಾತಕ್ಕೊಳಗಾಗಿ ಹೆಣ್ಣು ನವಿಲೊಂದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮಿ ಮಂದಿರದ…
ಸರಕಾರಿ ಪ್ರೌಢ ಶಾಲೆ, ಮಂಚಿ - ಕೊಳ್ನಾಡು ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮಂಚಿ ಕೊಳ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ…
2026-27 ನೇ ಶೈಕ್ಷಣಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿಯಾಗಿದ್ದು, ಎರಡು ಶಾಲೆಗಳು ಮುಚ್ಚುವ ಭೀತಿಯನ್ನು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…