ಜನ ಮನದ ನಾಡಿ ಮಿಡಿತ

Advertisement

ಉಪಚುನಾವಣೆಗೆ ಬಿಜೆಪಿಯಿಂದ ಇಂದ್ರೇಶ್ ಪೂಜಾರಿ ಇಂದು ನಾಮಪತ್ರ ಸಲ್ಲಿಕೆ

ಬಂಟ್ವಾಳ ಪುರಸಭೆಯ ವಾರ್ಡ್ ಸಂಖ್ಯೆ 2 ರ ನಡೆಯುವ ಉಪಚುನಾವಣೆಗೆ ಬಿಜೆಪಿಯಿಂದ ಇಂದ್ರೇಶ್ ಪೂಜಾರಿ ಅವರು ಇಂದು ನಾಮಪತ್ರ ಸಲ್ಲಿಸಿದರು.


ಬಿಜೆಪಿ ಕಾರ್ಯಕರ್ತರೊಂದಿಗೆ ಪುರಸಭೆಗೆ ಆಗಮಿಸಿದ ಆಭ್ಯರ್ಥಿ ಇಂದ್ರೇಶ್ ಅವರು ಬಿಜೆಪಿಯ ಪ್ರಮುಖರಾದ ಎ.ಗೋವಿಂದ ಪ್ರಭು,ಹರಿಕೃಷ್ಣ ಬಂಟ್ವಾಳ, ಗಂಗಾಧರ ಪೂಜಾರಿ, ಸುರೇಶ್ ಕುಲಾಲ್,ಸುದರ್ಶನ ಬಜ, ರಾಮದಾಸ್ ಬಂಟ್ವಾಳ, ದಿನೇಶ್ ಅಮ್ಟೂರು, ದಿನೇಶ್ ಭಂಡಾರಿ, ಜನಾರ್ದನ ಬೊಂಡಾಲ ಅವರ ಜೊತೆ ತೆರಳಿ ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಿದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!