ಜನ ಮನದ ನಾಡಿ ಮಿಡಿತ

Advertisement

ರಾಷ್ಟ್ರೀಯ ಹೆದ್ದಾರಿ 75ರ ಮೆಲ್ಕಾರಿನ ಸಮೀಪ ಟ್ರಾಫಿಕ್ ಜಾಮ್..!

ರಾಷ್ಟ್ರೀಯ ಹೆದ್ದಾರಿ 75ರ ಮೆಲ್ಕಾರಿನ ಸಮೀಪ ಟ್ರಾಫಿಕ್ ಜಾಮ್ ಉಂಟಾಗಿದೆ ಎಂದು ಅದರಲ್ಲಿ ಸಿಲುಕಿಕೊಂಡ ಪ್ರಯಾಣಿಕರು ಮಾಹಿತಿ ನೀಡಿದ್ದಾರೆ. ಸಂಜೆ 4.15ರ ಬಳಿಕ ಸುಮಾರು ಅರ್ಧ ಗಂಟೆ ವಾಹನಗಳು ನಿಂತಲ್ಲೆ ಇವೆ. ಕೆಲ ಬಸ್ಸುಗಳು ಶಂಭೂರು ದಾಸಕೋಡಿ ಮಾರ್ಗದಲ್ಲಿ ಸಂಚರಿಸಿವೆ.


ಚತುಷ್ಪತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುವ ಸುತ್ತಿದ್ದು , ಇಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಮಾಮೂಲಿಯಾಗಿದೆ.
‌ಕೆಲವು ಕಡೆಗಳಲ್ಲಿ ವಾಹನಗಳು ಏಕಮುಖ ಸಂಚಾರವಾದರೆ ಇನ್ನು ಕೆಲವು ಕಡೆಗಳಲ್ಲಿ ದ್ವಿಪಥವಾಗಿದೆಯಾದರೂ ಅಲಲ್ಲಿ ಕಾಮಗಾರಿಯ ಘನಗಾತ್ರದ ವಾಹನಗಳಿಂದ ಸಂಚಾರಕ್ಕೆ ಕೆಲವೊಮ್ಮೆ ಅಡಚಣೆ ಉಂಟಾಗುತ್ತಿದೆ.
ಇನ್ನು ಕೆಲವು ಕಡೆಗಳಲ್ಲಿ ವಾಹನಗಳು ಕೆಟ್ಟು ನಿಂತಾಗ ಕೂಡ ಇಂತಹುದೇ ಸಮಸ್ಯೆಗಳು ಕಾಡುತ್ತಿದೆ.ಅಂತೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮುಗಿಯುವವರೆಗೆ ಸಮಸ್ಯೆ ತಪ್ಪಿದ್ದಲ್ಲ..

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!