ರಾಷ್ಟ್ರೀಯ ಹೆದ್ದಾರಿ 75ರ ಮೆಲ್ಕಾರಿನ ಸಮೀಪ ಟ್ರಾಫಿಕ್ ಜಾಮ್ ಉಂಟಾಗಿದೆ ಎಂದು ಅದರಲ್ಲಿ ಸಿಲುಕಿಕೊಂಡ ಪ್ರಯಾಣಿಕರು ಮಾಹಿತಿ ನೀಡಿದ್ದಾರೆ. ಸಂಜೆ 4.15ರ ಬಳಿಕ ಸುಮಾರು ಅರ್ಧ ಗಂಟೆ ವಾಹನಗಳು ನಿಂತಲ್ಲೆ ಇವೆ. ಕೆಲ ಬಸ್ಸುಗಳು ಶಂಭೂರು ದಾಸಕೋಡಿ ಮಾರ್ಗದಲ್ಲಿ ಸಂಚರಿಸಿವೆ.
ಚತುಷ್ಪತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುವ ಸುತ್ತಿದ್ದು , ಇಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಮಾಮೂಲಿಯಾಗಿದೆ.
ಕೆಲವು ಕಡೆಗಳಲ್ಲಿ ವಾಹನಗಳು ಏಕಮುಖ ಸಂಚಾರವಾದರೆ ಇನ್ನು ಕೆಲವು ಕಡೆಗಳಲ್ಲಿ ದ್ವಿಪಥವಾಗಿದೆಯಾದರೂ ಅಲಲ್ಲಿ ಕಾಮಗಾರಿಯ ಘನಗಾತ್ರದ ವಾಹನಗಳಿಂದ ಸಂಚಾರಕ್ಕೆ ಕೆಲವೊಮ್ಮೆ ಅಡಚಣೆ ಉಂಟಾಗುತ್ತಿದೆ.
ಇನ್ನು ಕೆಲವು ಕಡೆಗಳಲ್ಲಿ ವಾಹನಗಳು ಕೆಟ್ಟು ನಿಂತಾಗ ಕೂಡ ಇಂತಹುದೇ ಸಮಸ್ಯೆಗಳು ಕಾಡುತ್ತಿದೆ.ಅಂತೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮುಗಿಯುವವರೆಗೆ ಸಮಸ್ಯೆ ತಪ್ಪಿದ್ದಲ್ಲ..
ಮಂಗಳೂರು: ಮಹಿಳಾ ಮೀಸಲಾತಿ ಮಸೂದೆಗೆ ಸಂಬಂಧಿಸಿದಂತೆ ರಾಜಕೀಯ ವಲಯದಲ್ಲಿ ಉಂಟಾಗಿರುವ ಬೆಳವಣಿಗೆಗಳ ವಿರುದ್ಧ ಮಂಗಳೂರಿನ ಮಿನಿ ವಿಧಾನಸೌಧ ಎದುರು ಜಾತ್ಯತೀತ…
ನಿಟ್ಟೆ ವಿಶ್ವವಿದ್ಯಾನಿಲಯದ ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಷನ್ ವತಿಯಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ಅಂತರರಾಷ್ಟ್ರೀಯ ಸಮಾವೇಶ 2026 ಬುಧವಾರ ಸಮಾಪನಗೊಂಡಿತು.…
ಕಾಲೇಜು ಪ್ರವಾಸ ಹೊರಟಿದ್ದ ಬಸ್ಸೊಂದು ರಸ್ತೆ ಬದಿ ನಿಂತಿದ್ದ ಟ್ಯಾಂಕರ್ ಮತ್ತು ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಇಬ್ಬರು…
2022ರಲ್ಲಿ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ತಾಯಿ-ಮಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ಉಡುಪಿ…
ಸುಳ್ಯ ತಾಲೂಕಿನ ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆ.ಎಸ್.ಆರ್.ಟಿ.ಸಿ ಸುಳ್ಯ ಕೊಯನಾಡು ಸರ್ವಿಸ್ ಬಸ್ಸು…
ನದಿಯಲ್ಲಿ ಸ್ನಾನ ಮಾಡುಲು ತೆರಳಿದ್ದ ವ್ಯಕ್ತಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಹಾವೇರಿಯ ಕಿರಗೆರೆ ಗ್ರಾಮದ ಬಳಿ ಇರುವ…