ರಾಷ್ಟ್ರೀಯ ಹೆದ್ದಾರಿ 75ರ ಮೆಲ್ಕಾರಿನ ಸಮೀಪ ಟ್ರಾಫಿಕ್ ಜಾಮ್ ಉಂಟಾಗಿದೆ ಎಂದು ಅದರಲ್ಲಿ ಸಿಲುಕಿಕೊಂಡ ಪ್ರಯಾಣಿಕರು ಮಾಹಿತಿ ನೀಡಿದ್ದಾರೆ. ಸಂಜೆ 4.15ರ ಬಳಿಕ ಸುಮಾರು ಅರ್ಧ ಗಂಟೆ ವಾಹನಗಳು ನಿಂತಲ್ಲೆ ಇವೆ. ಕೆಲ ಬಸ್ಸುಗಳು ಶಂಭೂರು ದಾಸಕೋಡಿ ಮಾರ್ಗದಲ್ಲಿ ಸಂಚರಿಸಿವೆ.
ಚತುಷ್ಪತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುವ ಸುತ್ತಿದ್ದು , ಇಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಮಾಮೂಲಿಯಾಗಿದೆ.
ಕೆಲವು ಕಡೆಗಳಲ್ಲಿ ವಾಹನಗಳು ಏಕಮುಖ ಸಂಚಾರವಾದರೆ ಇನ್ನು ಕೆಲವು ಕಡೆಗಳಲ್ಲಿ ದ್ವಿಪಥವಾಗಿದೆಯಾದರೂ ಅಲಲ್ಲಿ ಕಾಮಗಾರಿಯ ಘನಗಾತ್ರದ ವಾಹನಗಳಿಂದ ಸಂಚಾರಕ್ಕೆ ಕೆಲವೊಮ್ಮೆ ಅಡಚಣೆ ಉಂಟಾಗುತ್ತಿದೆ.
ಇನ್ನು ಕೆಲವು ಕಡೆಗಳಲ್ಲಿ ವಾಹನಗಳು ಕೆಟ್ಟು ನಿಂತಾಗ ಕೂಡ ಇಂತಹುದೇ ಸಮಸ್ಯೆಗಳು ಕಾಡುತ್ತಿದೆ.ಅಂತೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮುಗಿಯುವವರೆಗೆ ಸಮಸ್ಯೆ ತಪ್ಪಿದ್ದಲ್ಲ..
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…