ಕರಾವಳಿ

ಬಿಜೆಪಿ ದ.ಕ ಜಿಲ್ಲಾ ಅಧ್ಯಕ್ಷರ ಪುತ್ತೂರು ಮಂಡಲ ಪ್ರವಾಸ..!

ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಶ್ರೀ ಸತೀಶ್ ಕುಂಪಲ ರವರು ಪುತ್ತೂರು ಮಂಡಲ ಪ್ರವಾಸ ಮಾಡಿ ಅಟಲ್ ಸದಸ್ಯತನ ನೋಂದಾವಣೆ ಯ ಪ್ರಗತಿ ಬಗ್ಗೆ ಮಾಹಿತಿ ಪಡೆದರು.


ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ನೀಡಿದ ಸದಸ್ಯತನ ಗುರಿ ಹಾಗೂ ಮುಂದಿನ ದಿನಗಳಲ್ಲಿ ಇನ್ನಷ್ಟು ಸದಸ್ಯತನ ನೋಂದಾವಣೆ ಮಾಡುವ ಬಗ್ಗೆ ಮತ್ತು ಗ್ರಾಮ ಪಂಚಾಯತ್ ಉಪಚುನಾವಣೆಯ ಕಾರ್ಯತಂತ್ರದ ಕುರಿತು ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಈ ಸಂಧರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಯತೀಶ್ ಆರ್ವಾರ್ , ಪ್ರೇಮಾನಂದ ಶೆಟ್ಟಿ , ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರು , ರಾಜ್ಯ ಒಬಿಸಿ ಮೋರ್ಛ ಕಾರ್ಯದರ್ಶಿ ಆರ್.ಸಿ.ನಾರಾಯಣ್ , ಜಿಲ್ಲಾ ಉಪಾಧ್ಯಕ್ಷರಾದ ಪ್ರಸನ್ನ ಮಾರ್ತ , ಜಿಲ್ಲಾ ಕಾರ್ಯದರ್ಶಿ ವಿಧ್ಯಾ ಗೌರಿ , ನಗರ ಸಭೆ ಅಧ್ಯಕ್ಷೆ ಲೀಲಾವತಿ ಕೃಷ್ಣನಗರ , ಉಪಾಧ್ಯಕ್ಷ ಬಾಲಚಂದ್ರ , ಎರಡು ಮಂಡಲಗಳ ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್ ಕೋಡಿಬೈಲು , ಪ್ರಶಾಂತ್ ನೆಕ್ಕಿಲಾಡಿ , ಅನಿಲ್ ತೆಂಕಿಲ , ನಾಗೇಶ್ ಪ್ರಭು ಸೇರಿದಂತೆ ಹಿರಿಯ ಪ್ರಮುಖರು , ಎರಡು ಮಂಡಲಗಳ ಪದಾಧಿಕಾರಿಗಳು , ನಿಕಟಪೂರ್ವ ಪದಾಧಿಕಾರಿಗಳು , ವಿವಿಧ ಮೋರ್ಛಗಳ ಪದಾಧಿಕಾರಿಗಳು , ಮಹಾಶಕ್ತಿಕೇಂದ್ರ ಅಧ್ಯಕ್ಷ , ಕಾರ್ಯದರ್ಶಿಗಳು , ಕಾರ್ಯಕರ್ತರು ಭಾಗವಹಿಸಿದ್ದರು. ನಗರ ಮಂಡಲದ ಪ್ರ.ಕಾರ್ಯದರ್ಶಿ ಅನಿಲ್ ತೆಂಕಿಲ ಸ್ವಾಗತಿಸಿ , ಗ್ರಾಮಾಂತರ ಮಂಡಲ ಪ್ರ.ಕಾರ್ಯದರ್ಶಿ ಉಮೇಶ್ ಕೋಡಿಬೈಲು ವಂದಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ನಿಟ್ಟೆ ವಿ.ವಿ. ಮಾಧ್ಯಮ ಸಮಾವೇಶ ಸಮಾರೋಪ…!

ನಿಟ್ಟೆ ವಿಶ್ವವಿದ್ಯಾನಿಲಯದ ನಿಟ್ಟೆ ಇನ್‌ಸ್ಟಿಟ್ಯೂಟ್‌ ಆಫ್ ಕಮ್ಯುನಿಕೇಷನ್ ವತಿಯಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ಅಂತರರಾಷ್ಟ್ರೀಯ ಸಮಾವೇಶ 2026 ಬುಧವಾರ ಸಮಾಪನಗೊಂಡಿತು.…

23 hours ago

ಉಡುಪಿ: ರಸ್ತೆ ಬದಿ ನಿಂತಿದ್ದ ಟ್ಯಾಂಕರ್ ಮತ್ತು ಲಾರಿಗೆ ಪ್ರವಾಸಿ ಬಸ್ ಢಿ*ಕ್ಕಿ….!

ಕಾಲೇಜು ಪ್ರವಾಸ ಹೊರಟಿದ್ದ ಬಸ್ಸೊಂದು ರಸ್ತೆ ಬದಿ ನಿಂತಿದ್ದ ಟ್ಯಾಂಕರ್ ಮತ್ತು ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಇಬ್ಬರು…

2 days ago

ಉಡುಪಿ: ತಾಯಿ-ಮಗಳ ಹತ್ಯೆ ಪ್ರಕರಣ; ಆರೋಪಿಗೆ ಜೀವಾವಧಿ ಶಿಕ್ಷೆ….!

2022ರಲ್ಲಿ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ತಾಯಿ-ಮಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ಉಡುಪಿ…

2 days ago

ಸುಳ್ಯ: ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರು ನಡುವೆ ಅಪ*ಘಾತ…!

ಸುಳ್ಯ ತಾಲೂಕಿನ ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆ.ಎಸ್.ಆರ್.ಟಿ.ಸಿ ಸುಳ್ಯ ಕೊಯನಾಡು ಸರ್ವಿಸ್ ಬಸ್ಸು…

2 days ago

ಹಾವೇರಿ: ನದಿಗೆ ಸ್ನಾನಕ್ಕೆ ಇಳಿಯುವ ಸಂದರ್ಭ ಕಾಲು ಜಾರಿ ವ್ಯಕ್ತಿ ಮೃತ್ಯು..!

ನದಿಯಲ್ಲಿ ಸ್ನಾನ ಮಾಡುಲು ತೆರಳಿದ್ದ ವ್ಯಕ್ತಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಹಾವೇರಿಯ ಕಿರಗೆರೆ ಗ್ರಾಮದ ಬಳಿ ಇರುವ…

2 days ago

ಗಾಜಿಯಾಬಾದ್: ಗಾಜಿಯಾಬಾದ್ ಅಪಾರ್ಟ್ಮೆಂಟ್‌ನಲ್ಲಿ ಭೀಕರ ಅಗ್ನಿ ಅವಘಡ..!

ಗಾಜಿಯಾಬಾದ್‌ನ ಇಂದಿರಾಪುರಂ ಪ್ರದೇಶದ ಗೌರ್ ಗ್ರೀನ್ ಅವೆನ್ಯೂ ಹೌಸಿಂಗ್ ಸೊಸೈಟಿಯ ಒಂಭತ್ತನೇ ಮಹಡಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬೆಳಿಗ್ಗೆ…

2 days ago