ಜನ ಮನದ ನಾಡಿ ಮಿಡಿತ

Advertisement

ಯಕ್ಷ ದೇಗುಲ ಹತ್ತು ಸಮಸ್ತರು 10ನೇ ತೋಕೂರು -ನೂತನ ಅಧ್ಯಕ್ಷರಾಗಿ ಸದಾಶಿವ ಸಾಲ್ಯಾನ್ ರವರು ಆಯ್ಕೆ

ಮುಲ್ಕಿ: ಯಕ್ಷ ದೇಗುಲ ಹತ್ತು ಸಮಸ್ತರು 10ನೇ ತೋಕೂರು ಇದರ 4ನೇ ವಾರ್ಷಿಕ ಮಹಾಸಭೆಯು ದಿನಾಂಕ 09.07.2023ನೇ ಭಾನುವಾರ ಅಪರಾಹ್ನ 3.00ಕ್ಕೆ ಸರಿಯಾಗಿ ಶ್ರೀ ಓಂಕಾರೇಶ್ವರಿ ಭಜನಾ ಮಂದಿರ 10ನೇ ತೋಕೂರು ಇಲ್ಲಿ ಶ್ರೀ ಸುರೇಶ್ ಬಿ ದೇವಾಡಿಗರವರ ಅಧ್ಯಕ್ಷತೆಯಲ್ಲಿ ನೆರವೇರಿತು. ವಾರ್ಷಿಕ ಆಯವ್ಯಯ ಮಂಡನೆಯನ್ನು ಪ್ರಧಾನ ಕಾರ್ಯದರ್ಶಿ ಶ್ರೀ ಭಾಸ್ಕರ್ ಅಮೀನ್ ರವರು ಮಂಡಿಸಿದರು. ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಶ್ರೀ ಸದಾಶಿವ ಸಾಲ್ಯಾನ್ ರವರನ್ನು ಆಯ್ಕೆ ಮಾಡಲಾಯಿತು.


ಗೌರವಾಧ್ಯಕ್ಷರಾಗಿ: ಶ್ರೀ ಜಯಕೃಷ್ಣ ಕೋಟ್ಯಾನ್

ಗೌರವ ಸಲಹೆಗಾರರಾಗಿ: ಶ್ರೀ ಗೋಪಾಲಕೃಷ್ಣ ಸಾಲ್ಯಾನ್, ಶ್ರೀ ಸಂಜೀವ ಕರ್ಕೆರ, ಶ್ರೀ ಗಣೇಶ್ ಜಿ ಬಂಗೇರ, ಶ್ರೀ ಸುರೇಶ್ ಬಿ ದೇವಾಡಿಗ, ಶ್ರೀ ದಿವಾಕರ ಕರ್ಕೇರ, ಗುರುರಾಜ್ ಎಸ್. ಪೂಜಾರಿ

ಉಪಾಧ್ಯಕ್ಷರಾಗಿ: ಶ್ರೀ ಸಂಪತ್ ಜೆ. ಶೆಟ್ಟಿ ಮತ್ತು ಶ್ರೀ ಪದ್ಮರಾಜ ಕರ್ಕೇರ

ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ಭಾಸ್ಕರ್ ಅಮೀನ್ ತೋಕೂರು

ಜೊತೆ ಕಾರ್ಯದರ್ಶಿಯಾಗಿ: ಶ್ರೀಮತಿ ವನಿತಾ ಕೆ. ಸನಿಲ್ ಮತ್ತು ಶ್ರೀಮತಿ ಪ್ರೇಮಲತಾ ಯೋಗೀಶ್

ಕೋಶಾಧಿಕಾರಿಯಾಗಿ: ಶ್ರೀ ನವೀನ್ ಚಂದ್ರ ಅಮೀನ್

ಆಂತರಿಕ ಲೆಕ್ಕ ಪರಿಶೋಧಕರಾಗಿ: ಶ್ರೀ ಹಿಮಕರ್ ಟಿ ಸುವರ್ಣ ಕಲ್ಲಾಡಿ

ಸಂಘಟನಾ ಕಾರ್ಯದರ್ಶಿಗಳಾಗಿ: ದಿನಕರ್ ಸಾಲ್ಯಾನ್, ಭೋಜ ಕೋಟ್ಯಾನ್, ಸೀತಾರಾಮ ಸಾಲ್ಯಾನ್, ಶ್ರೀನಿವಾಸ್, ಮಹಮ್ಮದ್ ಶರೀಫ್, ಕುಸುಮಾ ಎಚ್. ಕೋಟ್ಯಾನ್, ಅಮ್ಜದ್, ಮೋಹನ್ ದಾಸ್ ದೇವಾಡಿಗ, ಮೋಹನ್ ದಾಸ್ ಶೆಟ್ಟಿಗಾರ್,

ಸಮಿತಿಯ ಸದಸ್ಯರಾಗಿ:
ಹಿಮಕರ್ ಕೋಟ್ಯಾನ್, ಚೇತನ್ ಕುಮಾರ್, ರಾಜೇಶ್ ಪೂಜಾರಿ, ವಿಶ್ವಜಿತ್ ಆಚಾರ್ಯ, ರೋಹಿತಾಕ್ಷ, ದೀಪಕ್ ನಾನಿಲ್, ಸತೀಶ್ ಮತ್ತು ಸುನಿಲ್ ರವರನ್ನು ಆಯ್ಕೆ ಮಾಡಲಾಯಿತು. ಪ್ರಧಾನಕಾರ್ಯದರ್ಶಿ ಶ್ರೀ ಭಾಸ್ಕರ್ ಅಮೀನ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!