ಮುಲ್ಕಿ: ಯಕ್ಷ ದೇಗುಲ ಹತ್ತು ಸಮಸ್ತರು 10ನೇ ತೋಕೂರು ಇದರ 4ನೇ ವಾರ್ಷಿಕ ಮಹಾಸಭೆಯು ದಿನಾಂಕ 09.07.2023ನೇ ಭಾನುವಾರ ಅಪರಾಹ್ನ 3.00ಕ್ಕೆ ಸರಿಯಾಗಿ ಶ್ರೀ ಓಂಕಾರೇಶ್ವರಿ ಭಜನಾ ಮಂದಿರ 10ನೇ ತೋಕೂರು ಇಲ್ಲಿ ಶ್ರೀ ಸುರೇಶ್ ಬಿ ದೇವಾಡಿಗರವರ ಅಧ್ಯಕ್ಷತೆಯಲ್ಲಿ ನೆರವೇರಿತು. ವಾರ್ಷಿಕ ಆಯವ್ಯಯ ಮಂಡನೆಯನ್ನು ಪ್ರಧಾನ ಕಾರ್ಯದರ್ಶಿ ಶ್ರೀ ಭಾಸ್ಕರ್ ಅಮೀನ್ ರವರು ಮಂಡಿಸಿದರು. ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಶ್ರೀ ಸದಾಶಿವ ಸಾಲ್ಯಾನ್ ರವರನ್ನು ಆಯ್ಕೆ ಮಾಡಲಾಯಿತು.
ಗೌರವಾಧ್ಯಕ್ಷರಾಗಿ: ಶ್ರೀ ಜಯಕೃಷ್ಣ ಕೋಟ್ಯಾನ್
ಗೌರವ ಸಲಹೆಗಾರರಾಗಿ: ಶ್ರೀ ಗೋಪಾಲಕೃಷ್ಣ ಸಾಲ್ಯಾನ್, ಶ್ರೀ ಸಂಜೀವ ಕರ್ಕೆರ, ಶ್ರೀ ಗಣೇಶ್ ಜಿ ಬಂಗೇರ, ಶ್ರೀ ಸುರೇಶ್ ಬಿ ದೇವಾಡಿಗ, ಶ್ರೀ ದಿವಾಕರ ಕರ್ಕೇರ, ಗುರುರಾಜ್ ಎಸ್. ಪೂಜಾರಿ
ಉಪಾಧ್ಯಕ್ಷರಾಗಿ: ಶ್ರೀ ಸಂಪತ್ ಜೆ. ಶೆಟ್ಟಿ ಮತ್ತು ಶ್ರೀ ಪದ್ಮರಾಜ ಕರ್ಕೇರ
ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ಭಾಸ್ಕರ್ ಅಮೀನ್ ತೋಕೂರು
ಜೊತೆ ಕಾರ್ಯದರ್ಶಿಯಾಗಿ: ಶ್ರೀಮತಿ ವನಿತಾ ಕೆ. ಸನಿಲ್ ಮತ್ತು ಶ್ರೀಮತಿ ಪ್ರೇಮಲತಾ ಯೋಗೀಶ್
ಕೋಶಾಧಿಕಾರಿಯಾಗಿ: ಶ್ರೀ ನವೀನ್ ಚಂದ್ರ ಅಮೀನ್
ಆಂತರಿಕ ಲೆಕ್ಕ ಪರಿಶೋಧಕರಾಗಿ: ಶ್ರೀ ಹಿಮಕರ್ ಟಿ ಸುವರ್ಣ ಕಲ್ಲಾಡಿ
ಸಂಘಟನಾ ಕಾರ್ಯದರ್ಶಿಗಳಾಗಿ: ದಿನಕರ್ ಸಾಲ್ಯಾನ್, ಭೋಜ ಕೋಟ್ಯಾನ್, ಸೀತಾರಾಮ ಸಾಲ್ಯಾನ್, ಶ್ರೀನಿವಾಸ್, ಮಹಮ್ಮದ್ ಶರೀಫ್, ಕುಸುಮಾ ಎಚ್. ಕೋಟ್ಯಾನ್, ಅಮ್ಜದ್, ಮೋಹನ್ ದಾಸ್ ದೇವಾಡಿಗ, ಮೋಹನ್ ದಾಸ್ ಶೆಟ್ಟಿಗಾರ್,
ಸಮಿತಿಯ ಸದಸ್ಯರಾಗಿ:
ಹಿಮಕರ್ ಕೋಟ್ಯಾನ್, ಚೇತನ್ ಕುಮಾರ್, ರಾಜೇಶ್ ಪೂಜಾರಿ, ವಿಶ್ವಜಿತ್ ಆಚಾರ್ಯ, ರೋಹಿತಾಕ್ಷ, ದೀಪಕ್ ನಾನಿಲ್, ಸತೀಶ್ ಮತ್ತು ಸುನಿಲ್ ರವರನ್ನು ಆಯ್ಕೆ ಮಾಡಲಾಯಿತು. ಪ್ರಧಾನಕಾರ್ಯದರ್ಶಿ ಶ್ರೀ ಭಾಸ್ಕರ್ ಅಮೀನ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು.
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…