ಜನ ಮನದ ನಾಡಿ ಮಿಡಿತ

Advertisement

ನವೆಂಬರ್ 27ರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಮಹೋತ್ಸವ

ಸುಬ್ರಹ್ಮಣ್ಯ; ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಮಹೋತ್ಸವವು ನವೆಂಬರ್ 27ರಿಂದ ಆರಂಭಗೊಳ್ಳಲಿದೆ.

ನವೆಂಬರ್ 27 ರಂದು ರಾಮ ಲಕ್ಷ÷್ಣಣ ಎಂಬ ಜೋಡು ಕೊಪ್ಪರಿಗೆ ಏರುವ ಮೂಲ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾ ಷಷ್ಠಿ ಜಾತ್ರಾ ಮಹೋತ್ಸವಕ್ಕೆ ಚಾಲನೆ ಸಿಗಲಿದೆ. ಡಿಸೆಂಬರ್ 7 ರಂದು ಪ್ರಾತಃ ಕಾಲ ಚಂಪಾಷಷ್ಠಿ ಮಹಾ ರಥೋತ್ಸವ ನಡೆಯಲಿದೆ.

ಡಿಸೆಂಬರ್ 12 ರಂದು ಕೊಪ್ಪರಿಗೆ ಇಳಿದು ಶ್ರೀ ದೇವರಿಗೆ ನೀರ ಬಂಡಿ ಉತ್ಸವ ನಡೆದು ಶ್ರೀ ಕ್ಷೇತ್ರದ ದೈವಗಳಿಗೆ ನಡವಳಿ ನಡೆಯುವ ಮೂಲಕ ಚಂಪಾ ಷಷ್ಠಿ ಮಹೋತ್ಸವ ಮುಕ್ತಾಯವಾಗಲಿದೆ.ಭಕ್ತರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಶ್ರೀ ದೇವರ ಅನುಗ್ರಹಕ್ಕೆ ಪಾತ್ರರಾಗುವಂತೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

 

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!