ಜನ ಮನದ ನಾಡಿ ಮಿಡಿತ

Advertisement

ಪುತ್ತೂರು ಎಸಿ ಗಿರೀಶ್ ನಂದನ್ ವರ್ಗಾವಣೆಗೆ ಕೆಎಟಿಯಿಂದ ತಡೆ

ಪುತ್ತೂರು: ಸುಮಾರು ಒಂದೂವರೆ ವರ್ಷದಿಂದ ಪುತ್ತೂರು ಎಸಿ ಆಗಿ ಗಿರೀಶ್ ನಂದನ್ ಕಾರ್ಯನಿರ್ವಹಿಸುತಿದ್ದರು. ಇವರು ಪುತ್ತೂರು ಸಹಾಯಕ ಆಯುಕ್ತರಾಗಿದ್ದು, ಎತ್ತಿನಹೊಳೆ ಯೋಜನೆಯ ಭೂಸ್ವಾಧೀನ ವಿಭಾಗಕ್ಕೆ ವರ್ಗಾವಣೆಗೊಂಡಿದ್ದ ಗಿರೀಶ್ ನಂದನ್ ಅವರ ವರ್ಗಾವಣೆ ಆದೇಶಕ್ಕೆ ಕರ್ನಾಟಕ ರಾಜ್ಯ ಆಡಳಿತಾತ್ಮಕ ಪ್ರಾಧಿಕಾರ ಅವಧಿಪೂರ್ಣ ವರ್ಗಾವಣೆ ಎಂಬ ನೆಲೆಯಲ್ಲಿ ತಡೆ ನೀಡಿರುವುದಾಗಿ ತಿಳಿದುಬಂದಿದೆ. ಗಿರೀಶ್ ಅವರ ವರ್ಗಾವಣೆಯ ಬಳಿಕ ಮಂಗಳೂರು ಕೆಎಐಡಿಬಿಯಲ್ಲಿ ಭೂಸ್ವಾಧೀನಾಧಿಕಾರಿಯಾಗಿದ್ದ ಮಹೇಶ್ಚಂದ್ರ ಅವರು ಬಂದು ಅಧಿಕಾರ ವಹಿಸಿಕೊಂಡಿದ್ದಾರೆ. ಇದೀಗ ಕೆಎಟಿಯಿಂದ ವರ್ಗಾವಣೆ ಆದೇಶಕ್ಕೆ ತಡೆ ದೊರೆತಿರುವುದರಿಂದ ಮುಂದಿನ ಬೆಳವಣಿಗೆಗಳನ್ನು ಕಾದುನೋಡಬೇಕಾಗಿದೆ. ಅಡ್ವಕೇಟ್ ವಿಶ್ಲೇಶ್ವರ ಯು. ಮತ್ತು ಶ್ರೀನಿವಾಸ ಎಂ.ಎ. ಇವರ ಪರವಾಗಿ ವಾದಿಸಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!