ಜನ ಮನದ ನಾಡಿ ಮಿಡಿತ

Advertisement

ಪುತ್ತೂರು ಎಸಿ ಗಿರೀಶ್ ನಂದನ್ ವರ್ಗಾವಣೆಗೆ ಕೆಎಟಿಯಿಂದ ತಡೆ

ಪುತ್ತೂರು: ಸುಮಾರು ಒಂದೂವರೆ ವರ್ಷದಿಂದ ಪುತ್ತೂರು ಎಸಿ ಆಗಿ ಗಿರೀಶ್ ನಂದನ್ ಕಾರ್ಯನಿರ್ವಹಿಸುತಿದ್ದರು. ಇವರು ಪುತ್ತೂರು ಸಹಾಯಕ ಆಯುಕ್ತರಾಗಿದ್ದು, ಎತ್ತಿನಹೊಳೆ ಯೋಜನೆಯ ಭೂಸ್ವಾಧೀನ ವಿಭಾಗಕ್ಕೆ ವರ್ಗಾವಣೆಗೊಂಡಿದ್ದ ಗಿರೀಶ್ ನಂದನ್ ಅವರ ವರ್ಗಾವಣೆ ಆದೇಶಕ್ಕೆ ಕರ್ನಾಟಕ ರಾಜ್ಯ ಆಡಳಿತಾತ್ಮಕ ಪ್ರಾಧಿಕಾರ ಅವಧಿಪೂರ್ಣ ವರ್ಗಾವಣೆ ಎಂಬ ನೆಲೆಯಲ್ಲಿ ತಡೆ ನೀಡಿರುವುದಾಗಿ ತಿಳಿದುಬಂದಿದೆ. ಗಿರೀಶ್ ಅವರ ವರ್ಗಾವಣೆಯ ಬಳಿಕ ಮಂಗಳೂರು ಕೆಎಐಡಿಬಿಯಲ್ಲಿ ಭೂಸ್ವಾಧೀನಾಧಿಕಾರಿಯಾಗಿದ್ದ ಮಹೇಶ್ಚಂದ್ರ ಅವರು ಬಂದು ಅಧಿಕಾರ ವಹಿಸಿಕೊಂಡಿದ್ದಾರೆ. ಇದೀಗ ಕೆಎಟಿಯಿಂದ ವರ್ಗಾವಣೆ ಆದೇಶಕ್ಕೆ ತಡೆ ದೊರೆತಿರುವುದರಿಂದ ಮುಂದಿನ ಬೆಳವಣಿಗೆಗಳನ್ನು ಕಾದುನೋಡಬೇಕಾಗಿದೆ. ಅಡ್ವಕೇಟ್ ವಿಶ್ಲೇಶ್ವರ ಯು. ಮತ್ತು ಶ್ರೀನಿವಾಸ ಎಂ.ಎ. ಇವರ ಪರವಾಗಿ ವಾದಿಸಿದ್ದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!