ಜನ ಮನದ ನಾಡಿ ಮಿಡಿತ

Advertisement

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ಶಶಾಂಕ್ ಆತ್ಮಹತ್ಯೆ..!

ಮೂಡುಬಿದಿರೆ : ಇಲ್ಲಿನ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಯೋರ್ವ ತಾನು ವಾಸ್ತವ್ಯವಿದ್ದ ಹಾಸ್ಟೆಲ್ ಕೊಠಡಿಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ  ನಡೆದಿದೆ.

 

 

ಹೊಸೂರು ಮೂಲದ ರವಿಕುಮಾರ್ ಎಂಬವರ ಮಗ ಶಶಾಂಕ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.ಶಶಾಂಕ್ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಆತ್ಮಹತ್ಯೆಗೆ ನಾನೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟಿದ್ದನೆನ್ನಲಾಗಿದೆ.
ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!