ಜನ ಮನದ ನಾಡಿ ಮಿಡಿತ

Advertisement

ಡಿ.7 ರಂದು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಹೊನಲು ಬೆಳಕಿನ ಕಲ್ಲಡ್ಕ ಕ್ರೀಡೋತ್ಸವ

ಬಂಟ್ವಾಳ: ರಾಜ್ಯದಲ್ಲಿ ಗುರುತಿಸಲ್ಪಟ್ಟ ಕಲ್ಲಡ್ಕ ಕ್ರೀಡೋತ್ಸವಕ್ಕೆ ಈ ಬಾರಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕರಾದ ಡಾ.ಮೋಹನ್ ಭಾಗವತ್ ಅವರು ಭಾಗವಹಿಸಲಿದ್ದಾರೆ ಎಂದು ಅಧಿಕೃತವಾಗಿ ಶಾಲೆಯ ಮಾಹಿತಿ ಪ್ರಕಟಿಸಿದೆ.


ಡಿ.7 ರಂದು ಸಂಜೆ5.30 ರಿಂದ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಹೊನಲು ಬೆಳಕಿನ ಕಲ್ಲಡ್ಕ ಕ್ರೀಡೋತ್ಸವ 2024 ರ ಕಾರ್ಯಕ್ರಮ ನಡೆಯಲಿದೆ.
ಅಡ್ವಾಣಿ ಸಹಿತ ಕೇಂದ್ರದ ಅನೇಕ ಸಚಿವರು ಸಂಸದರು ,ರಾಜ್ಯದ ಮುಖ್ಯಮಂತ್ರಿ ಸಹಿತ ಅನೇಜ ಶಾಸಕ ಸಚಿರುಗಳು ಇಲ್ಲಿನ ಕ್ರೀಡೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಹಬ್ಬಾಸ್ ಎಂದು ಹೇಳಿದ್ದಾರೆ.
ಈ ಬಾರಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರು ,ಹಿರಿಯರಾದ ಡಾ.ಮೋಹನ್ ಭಾಗವತ್ ಅವರು ಭಾಗವಹಿಸುತ್ತಾರೆ ಎಂಬುದು ಖಚಿತವಾಗಿದೆ.
ಆರ್.ಎಸ್.ಎಸ್.ಪ್ರಮುಖರಾದ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರ ಮುಂದಾಳತ್ವದ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನಡೆಯುವ ವಾರ್ಷಿಕ ಕ್ರೀಡೋತ್ಸವ ಕಾರ್ಯಕ್ರಮ ಪ್ರಸಿದ್ದಿಯನ್ನು ಪಡೆದಿದೆ..

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!