ಬಂಟ್ವಾಳ: ರಾಜ್ಯದಲ್ಲಿ ಗುರುತಿಸಲ್ಪಟ್ಟ ಕಲ್ಲಡ್ಕ ಕ್ರೀಡೋತ್ಸವಕ್ಕೆ ಈ ಬಾರಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕರಾದ ಡಾ.ಮೋಹನ್ ಭಾಗವತ್ ಅವರು ಭಾಗವಹಿಸಲಿದ್ದಾರೆ ಎಂದು ಅಧಿಕೃತವಾಗಿ ಶಾಲೆಯ ಮಾಹಿತಿ ಪ್ರಕಟಿಸಿದೆ.
ಡಿ.7 ರಂದು ಸಂಜೆ5.30 ರಿಂದ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಹೊನಲು ಬೆಳಕಿನ ಕಲ್ಲಡ್ಕ ಕ್ರೀಡೋತ್ಸವ 2024 ರ ಕಾರ್ಯಕ್ರಮ ನಡೆಯಲಿದೆ.
ಅಡ್ವಾಣಿ ಸಹಿತ ಕೇಂದ್ರದ ಅನೇಕ ಸಚಿವರು ಸಂಸದರು ,ರಾಜ್ಯದ ಮುಖ್ಯಮಂತ್ರಿ ಸಹಿತ ಅನೇಜ ಶಾಸಕ ಸಚಿರುಗಳು ಇಲ್ಲಿನ ಕ್ರೀಡೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಹಬ್ಬಾಸ್ ಎಂದು ಹೇಳಿದ್ದಾರೆ.
ಈ ಬಾರಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರು ,ಹಿರಿಯರಾದ ಡಾ.ಮೋಹನ್ ಭಾಗವತ್ ಅವರು ಭಾಗವಹಿಸುತ್ತಾರೆ ಎಂಬುದು ಖಚಿತವಾಗಿದೆ.
ಆರ್.ಎಸ್.ಎಸ್.ಪ್ರಮುಖರಾದ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರ ಮುಂದಾಳತ್ವದ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನಡೆಯುವ ವಾರ್ಷಿಕ ಕ್ರೀಡೋತ್ಸವ ಕಾರ್ಯಕ್ರಮ ಪ್ರಸಿದ್ದಿಯನ್ನು ಪಡೆದಿದೆ..
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…