ಉಡುಪಿ: ಕಾವಡಿ ಫ್ರೌಡಶಾಲೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿನಿ ಸಂಜನಾ, ದಿವ್ಯಾಂಗ ಮತ್ತು ಅಶಕ್ತರಿಗಾಗಿ ಕುರ್ಚಿಯೊಂದನ್ನು ರೂಪಿಸಿದ್ದು ಎಲ್ಲರ ಗಮನ ಸೆಳೆದಿದೆ.
ಈಕೆಯ ಮನೆಯಲ್ಲಿ ತೀರ ಬಡತನ ಇದೆ.ತಂದೆ ಆರ್ಮುಗಂ,ಕೂಲಿ ಕೆಲಸ ಮಾಡಿದರೆ ,ತಾಯಿ ಜಯಲಕ್ಷ್ಮೀ ಗೃಹಿಣಿ. ಕಾಲು ನೆಲಕ್ಕೆ ಊರಲಾಗದವರಿಗೆ ನಡೆದಾಡುವುದು ಕೂಡ ಕಷ್ಟ. ಇನ್ನು ದಿವ್ಯಾಂಗರಿಗೆ ಶೌಚಸಹಿತ ನಿತ್ಯ ಜೀವನವನ್ನು ನಿರ್ವಹಿಸುವುದು ಕಷ್ಟ.ಇಂಥವರಿಗಾಗಿಯೇ ಸಂಜನಾ ಸ್ವಂತ ಪರಿಶ್ರಮದಿಂದ ಕುರ್ಚಿಯೊಂದನ್ನು ತಯಾರಿಸಿದ್ದಾರೆ.ಈ ಕುರ್ಚಿಯನ್ನು ನಿರ್ಮಿಸಲು ಈಕೆಗೆ ನಾಲ್ಕು ಸಾವಿರ ಖರ್ಚು ತಗಲಿದೆಯಂತೆ. ಕುರ್ಚಿಯಲ್ಲಿ ಬೆನ್ನಿಗೆ ಆಧಾರವಾಗುವ ಲಾಕಿಂಗ್ ವ್ಯವಸ್ಥೆ ಇದೆ. ಬಳಸುವವರಿಗೆ ಕತ್ತು, ಬೆನ್ನು, ಹೆಗಲು ನೋವು ಕೂಡ ಆಗದಂತೆ ಇದನ್ನು ರೂಪುಗೊಳಿಸಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…