ಉಡುಪಿ: ಕಾವಡಿ ಫ್ರೌಡಶಾಲೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿನಿ ಸಂಜನಾ, ದಿವ್ಯಾಂಗ ಮತ್ತು ಅಶಕ್ತರಿಗಾಗಿ ಕುರ್ಚಿಯೊಂದನ್ನು ರೂಪಿಸಿದ್ದು ಎಲ್ಲರ ಗಮನ ಸೆಳೆದಿದೆ.
ಈಕೆಯ ಮನೆಯಲ್ಲಿ ತೀರ ಬಡತನ ಇದೆ.ತಂದೆ ಆರ್ಮುಗಂ,ಕೂಲಿ ಕೆಲಸ ಮಾಡಿದರೆ ,ತಾಯಿ ಜಯಲಕ್ಷ್ಮೀ ಗೃಹಿಣಿ. ಕಾಲು ನೆಲಕ್ಕೆ ಊರಲಾಗದವರಿಗೆ ನಡೆದಾಡುವುದು ಕೂಡ ಕಷ್ಟ. ಇನ್ನು ದಿವ್ಯಾಂಗರಿಗೆ ಶೌಚಸಹಿತ ನಿತ್ಯ ಜೀವನವನ್ನು ನಿರ್ವಹಿಸುವುದು ಕಷ್ಟ.ಇಂಥವರಿಗಾಗಿಯೇ ಸಂಜನಾ ಸ್ವಂತ ಪರಿಶ್ರಮದಿಂದ ಕುರ್ಚಿಯೊಂದನ್ನು ತಯಾರಿಸಿದ್ದಾರೆ.ಈ ಕುರ್ಚಿಯನ್ನು ನಿರ್ಮಿಸಲು ಈಕೆಗೆ ನಾಲ್ಕು ಸಾವಿರ ಖರ್ಚು ತಗಲಿದೆಯಂತೆ. ಕುರ್ಚಿಯಲ್ಲಿ ಬೆನ್ನಿಗೆ ಆಧಾರವಾಗುವ ಲಾಕಿಂಗ್ ವ್ಯವಸ್ಥೆ ಇದೆ. ಬಳಸುವವರಿಗೆ ಕತ್ತು, ಬೆನ್ನು, ಹೆಗಲು ನೋವು ಕೂಡ ಆಗದಂತೆ ಇದನ್ನು ರೂಪುಗೊಳಿಸಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…