ಮಂಗಳೂರಿನ ಕಾವೂರು ಬಳಿ ಶ್ರೇಯಾ ಕಾಂಪ್ಲೆಕ್ಸ್ನಲ್ಲಿ ಶುಭಾರಂಭಗೊAಡಿರುವ ಖಾದ್ಯಗಳ ಮಹಾಮನೆ ಹೊಟೇಲ್ ಸಾಮ್ರಾಟ್ ಇನ್, ಇಂದಿನಿAದ ಗ್ರಾಹಕರಿಗೆ ರುಚಿ-ಶುಚಿಯಾದ ಉಟೋಪಚಾರಗಳನ್ನ ನೀಡಲು ಆರಂಭಿಸಿದೆ.
ಮೊದಲ ದಿನವೇ ಗ್ರಾಹಕರಿಂದ ಭೇಷ್ಗಿರಿ ಪಡೆದುಕೊಂಡ ಸಾಮ್ರಾಟ್ ಇನ್ ಹೊಟೇಲ್ಗೆ ಜವಾಬ್ದಾರಿ ಮತ್ತಷ್ಟು ಹೆಚ್ಚಾಗಿದೆ. ಕರಾವಳಿಯ ಖಾದ್ಯಗಳಲ್ಲಿ ತುಳುನಾಡ ರುಚಿ ಬೆರೆದಿದ್ರೆ ಬೇರೆನೂ ಬೇಡ ಅನ್ಸತ್ತೆ. ಗ್ರಾಹಕರೊಬ್ಬರು ಫಿಶ್ ತವ ಫ್ರೆöÊಯನ್ನ ಅದ್ಭುತವಾಗಿದೆ ಎನ್ನುತ್ತಾ ಸವಿದ್ರು.
ಈ ಹೊಟೇಲ್ಸಾಮ್ರಾಟ್ ಇನ್ ಸ್ವಚ್ಛತೆಗೆ ಮೊದಲ ಆದ್ಯತೆ ನೀಡುತ್ತಿದೆ. ಬಾಯಿಯಲ್ಲಿ ನೀರೂಣಿಸುವ ಬಗೆ ಬಗೆ ಖಾದ್ಯಗಳ ಮಹಾಮನೆ ಸಾಮ್ರಾಟ್ ಆಗಿದ್ದು, ಎಲ್ಲಾ ಶೈಲಿಯ ಡಿಶಸ್ಸ್ಗಳು ಲಭ್ಯವಿದೆ.ಮೊದಲ ದಿನವೇ ಗ್ರಾಹಕರಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…