ಮಂಗಳೂರಿನ ಕಾವೂರು ಬಳಿ ಶ್ರೇಯಾ ಕಾಂಪ್ಲೆಕ್ಸ್ನಲ್ಲಿ ಶುಭಾರಂಭಗೊAಡಿರುವ ಖಾದ್ಯಗಳ ಮಹಾಮನೆ ಹೊಟೇಲ್ ಸಾಮ್ರಾಟ್ ಇನ್, ಇಂದಿನಿAದ ಗ್ರಾಹಕರಿಗೆ ರುಚಿ-ಶುಚಿಯಾದ ಉಟೋಪಚಾರಗಳನ್ನ ನೀಡಲು ಆರಂಭಿಸಿದೆ.
ಮೊದಲ ದಿನವೇ ಗ್ರಾಹಕರಿಂದ ಭೇಷ್ಗಿರಿ ಪಡೆದುಕೊಂಡ ಸಾಮ್ರಾಟ್ ಇನ್ ಹೊಟೇಲ್ಗೆ ಜವಾಬ್ದಾರಿ ಮತ್ತಷ್ಟು ಹೆಚ್ಚಾಗಿದೆ. ಕರಾವಳಿಯ ಖಾದ್ಯಗಳಲ್ಲಿ ತುಳುನಾಡ ರುಚಿ ಬೆರೆದಿದ್ರೆ ಬೇರೆನೂ ಬೇಡ ಅನ್ಸತ್ತೆ. ಗ್ರಾಹಕರೊಬ್ಬರು ಫಿಶ್ ತವ ಫ್ರೆöÊಯನ್ನ ಅದ್ಭುತವಾಗಿದೆ ಎನ್ನುತ್ತಾ ಸವಿದ್ರು.
ಈ ಹೊಟೇಲ್ಸಾಮ್ರಾಟ್ ಇನ್ ಸ್ವಚ್ಛತೆಗೆ ಮೊದಲ ಆದ್ಯತೆ ನೀಡುತ್ತಿದೆ. ಬಾಯಿಯಲ್ಲಿ ನೀರೂಣಿಸುವ ಬಗೆ ಬಗೆ ಖಾದ್ಯಗಳ ಮಹಾಮನೆ ಸಾಮ್ರಾಟ್ ಆಗಿದ್ದು, ಎಲ್ಲಾ ಶೈಲಿಯ ಡಿಶಸ್ಸ್ಗಳು ಲಭ್ಯವಿದೆ.ಮೊದಲ ದಿನವೇ ಗ್ರಾಹಕರಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…