ಮೂಡುಬಿದಿರೆ: ತಾಲೂಕಿನ ಅಳಿಯೂರಿಗೆ ಮಂಜೂರಾಗಿರುವ ಸರಕಾರಿ ಪ.ಪೂ. ಕಾಲೇಜಿಗೆ ವಿವೇಕ ಯೋಜನೆಯಡಿ ರೂ 1ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಕೊಠಡಿಗಳಿಗೆ ಶಾಸಕ ಉಮನಾಥ್ ಎ ಕೋಟ್ಯಾನ್ ಸೋಮವಾರ ಶಿಲಾನ್ಯಾಸಗೈದರು.
ಇದೇ ಸಂದರ್ಭದಲ್ಲಿ ಸಹಸ್ರ ಪೌಂಡೇಶನ್ ವತಿಯಿಂದ ಹೆಣ್ಣು ಮಕ್ಕಳ ಸುರಕ್ಷತೆಗಾಗಿ ಸೌರಶಕ್ತಿ ಸ್ಯಾನಿಟರಿ ಪ್ಯಾಡ್ ಮೆಷಿನನ್ನು ಶಾಲೆಗೆ ಹಸ್ತಾಂತರಿಸಲಾಯಿತು.
ಪ್ರವೀಣ್ ಭಟ್ ಅಳಿಯೂರು ಅವರು ಶಿಲಾನ್ಯಾಸದ ವೈದಿಕ ಕಾರ್ಯ ನಡೆಸಿದರು.
ಪಂಚಾಯತ್ ಅಧ್ಯಕ್ಷೆ ವಿಶಾಲಾಕ್ಷಿ, ಉಪಾಧ್ಯಕ್ಷ ಗಣೇಶ್ ಬಿ.ಅಳಿಯೂರು, ಪ್ರೌಢಶಾಲಾ ಎಸ್ ಡಿಎಂಸಿ ಅಧ್ಯಕ್ಷ ಪ್ರದೀಪ್ ಕುಮಾರ್, ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಲೋಕೇಶ್, ಶಾಲಾ ದಾನಿಗಳು, ಶಿಕ್ಷಕರು, ಉಪನ್ಯಾಸಕರು ಉಪಸ್ಥಿತರಿದ್ದರು.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…