ಜನ ಮನದ ನಾಡಿ ಮಿಡಿತ

Advertisement

ತುಂಗಾ ಸೇತುವೆಯ ಕೆಳ ಭಾಗದಲ್ಲಿ ಅಸ್ಥಿಪಂಜರ ಪತ್ತೆ

 

ತೀರ್ಥಹಳ್ಳಿ: ತುಂಗಾ ಕಮಾನು ಸೇತುವೆಯ ಕೆಳ ಭಾಗದಲ್ಲಿ ಕಮಾನಿಗೆ ಅಳವಡಿಸಲಾಗಿರುವ ಕಂಬದ ಕೆಳಗೆ ನ.26ರ ಮಂಗಳವಾರ ಬೆಳಗ್ಗೆ ಅಸ್ತಿ ಪಂಜರವೊಂದು ಪತ್ತೆಯಾಗಿತ್ತು.

ಸ್ಥಳೀಯ ಮೀನುಗಾರರು ಮೀನು ಹಿಡಿಯುವಾಗ ಇದನ್ನು ಗಮನಿಸಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಅಸ್ತಿ ಪಂಜರವನ್ನು ಆಸ್ಪತ್ರೆಗೆ ರವಾನಿಸಿ ಪರೀಕ್ಷೆ ನಡೆಸಿದಾಗ ತಲೆ ಬುರುಡೆ, ಕೈ, ಕಾಲು ಎಲ್ಲವೂ ಬೇರೆ ಬೇರೆ ವ್ಯಕ್ತಿಯದ್ದು ಎಂದು ತಿಳಿದು ಬಂದಿದೆ.

ಮೆಡಿಕಲ್ ವಿದ್ಯಾರ್ಥಿ ಮೆಡಿಕಲ್ ಟೆಸ್ಟ್ ಮಾಡಿ ನಂತರ ಇಲ್ಲಿ ತಂದು ಬಿಸಾಕಿರುವ ಸಾಧ್ಯತೆ ಇರಬಹುದು ಎಂದು ಹೇಳಲಾಗುತ್ತಿದೆ. ಅಸ್ತಿ ಪಂಜರದ ಎಲ್ಲಾ ಭಾಗಗಳು ಬೇರೆ ಬೇರೆಯಾಗಿರುವ ಕಾರಣ ತೇಲಿ ಬಂದಿದ್ದು ಅಥವಾ ಕಾಣೆಯಾದ ವ್ಯಕ್ತಿಯದ್ದಲ್ಲ, ಇದು ಮೆಡಿಕಲ್ ಪರೀಕ್ಷೆಗೆ ಒಳಪಟ್ಟ ಅಸ್ತಿ ಪಂಜರವಿರಬಹುದು ಎಂದು ತೀರ್ಥಹಳ್ಳಿ ಪೊಲೀಸ್ ಮೂಲಗಳಿಂದ ಹೇಳಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!