ತೀರ್ಥಹಳ್ಳಿ: ತುಂಗಾ ಕಮಾನು ಸೇತುವೆಯ ಕೆಳ ಭಾಗದಲ್ಲಿ ಕಮಾನಿಗೆ ಅಳವಡಿಸಲಾಗಿರುವ ಕಂಬದ ಕೆಳಗೆ ನ.26ರ ಮಂಗಳವಾರ ಬೆಳಗ್ಗೆ ಅಸ್ತಿ ಪಂಜರವೊಂದು ಪತ್ತೆಯಾಗಿತ್ತು.
ಸ್ಥಳೀಯ ಮೀನುಗಾರರು ಮೀನು ಹಿಡಿಯುವಾಗ ಇದನ್ನು ಗಮನಿಸಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಅಸ್ತಿ ಪಂಜರವನ್ನು ಆಸ್ಪತ್ರೆಗೆ ರವಾನಿಸಿ ಪರೀಕ್ಷೆ ನಡೆಸಿದಾಗ ತಲೆ ಬುರುಡೆ, ಕೈ, ಕಾಲು ಎಲ್ಲವೂ ಬೇರೆ ಬೇರೆ ವ್ಯಕ್ತಿಯದ್ದು ಎಂದು ತಿಳಿದು ಬಂದಿದೆ.
ಮೆಡಿಕಲ್ ವಿದ್ಯಾರ್ಥಿ ಮೆಡಿಕಲ್ ಟೆಸ್ಟ್ ಮಾಡಿ ನಂತರ ಇಲ್ಲಿ ತಂದು ಬಿಸಾಕಿರುವ ಸಾಧ್ಯತೆ ಇರಬಹುದು ಎಂದು ಹೇಳಲಾಗುತ್ತಿದೆ. ಅಸ್ತಿ ಪಂಜರದ ಎಲ್ಲಾ ಭಾಗಗಳು ಬೇರೆ ಬೇರೆಯಾಗಿರುವ ಕಾರಣ ತೇಲಿ ಬಂದಿದ್ದು ಅಥವಾ ಕಾಣೆಯಾದ ವ್ಯಕ್ತಿಯದ್ದಲ್ಲ, ಇದು ಮೆಡಿಕಲ್ ಪರೀಕ್ಷೆಗೆ ಒಳಪಟ್ಟ ಅಸ್ತಿ ಪಂಜರವಿರಬಹುದು ಎಂದು ತೀರ್ಥಹಳ್ಳಿ ಪೊಲೀಸ್ ಮೂಲಗಳಿಂದ ಹೇಳಲಾಗಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…